News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

416

ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ.

ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರ್ಬೇಕು ಅನ್ನೋ ಪ್ರಶ್ನೇನ ಎಲ್ಲರೂ ಹಾಕಿಕೊಳ್ಳೋದಿಲ್ಲ. ಎಲ್ಲರೂ ಯಾವುದು ಕೊಂಡ್ಕೋತಾರೋ ಅದನ್ನೇ ತರೋದು ವಾಡಿಕೆ. ಅದು ಸಾಮಾನ್ಯವಾಗಿ ನೀಲಿ ಬಣ್ಣದ ಪ್ಯಾಕೆಟ್ಟೇ ಆಗಿರುತ್ತೆ!

ಆದರೆ ನಂದಿನಿ ಹಾಲ್ನ ಸರಿಯಾಗಿ ಬಳಸಬೇಕು, ಅದರಿಂದ ಆದಷ್ಟು ಹೆಚ್ಚು ಉಪಯೋಗ ಪಡ್ಕೋಬೇಕು ಅನ್ನೋದಾದರೆ ಕೆಳಗಿನ ಮಾಹಿತಿ ಗಮನದಲ್ಲಿಡಿ…

1. ಹಾಗೇ (ಕಾಯಿಸದೆ) ಕುಡಿಯೋಕ್ಕೆ: ಬೆಳಗ್ಗೆ ಎದ್ದು ಹಾಲು ಕಾಯಿಸಿ ಕುಡಿಯಕ್ಕೆ ಟೈಮ್ ಇಲ್ವಾ? ಹಾಗಾದರೆ ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್ ತೊಗೊಂಡು ಹಾಗೆಯೇ ಕುಡಿಬೋದು. ಯಾಕೆ ಗೊತ್ತಾ? ಈ ಹಾಲನ್ನು ಪ್ಯಾಕೆಟಿಗೆ ಹಾಕೋ ಮುಂಚೆನೇ 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ 4 ನಿಮಿಷಗಳ ತನಕ ಕಾಯಿಸಿ ತಕ್ಷಣವೇ ತಣ್ಣಗೆ ಮಾಡಿರುತ್ತಾರೆ. ಅದ್ದರಿಂದ ಈ ಹಾಲಿನಲ್ಲಿ ಬ್ಯಾಕ್ಟೀರಿಯಾ ಬೆಳೆಯಕ್ಕೆ ಅವಕಾಶವಿಲ್ಲ. ಟೆಟ್ರಾ ಪ್ಯಾಕಿನಲ್ಲಿ ಹಾಕುವುದರಿಂದ ಹೊರಗಿನ ಯಾವ ಉಷ್ಣಾಂಶದಿಂದ ಹಾಲು ಒಡೆಯುವುದಿಲ್ಲ.

2. ಗಟ್ಟಿ ಕಾಫಿ ಮಾಡೋಕ್ಕೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದು ಗಟ್ಟಿ ಕಾಫಿ ಮಾಡಿಕೊಳ್ಳಬಹುದು. ಪೂರ್ತಿ ಕೆನೆಯ ಅಂಶ ಈ ಹಾಲಿನಲ್ಲಿ ಇರೋ ಹಾಗೆ ಮಾಡಿರುತ್ತಾರೆ. ಆದ್ರೇನೂ ಕೆನೆ-ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕಂದ್ರೆ ಹೊಮೊಜಿನೈಸ್ಡ್ ಹದಕ್ಕೆ ಮಾಡಿರುತ್ತಾರೆ.

3. ಹಿರಿಯರಿಗೆ ಕುಡಿಯಲು: ನಂದಿನಿಯ ಗುಡ್ ಲೈಫ್ ಸ್ಲಿಮ್ಡ್ ಸ್ಕಿನ್ ಮಿಲ್ಕ್ ಪ್ಯಾಕೆಟ್ ಕೂಡ ತೊಗೊಬಹುದು. ಇದರಲ್ಲಿ ಹೆಸರೇ ಹೇಳುವಂತೆ ಕೊಬ್ಬಿನಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭ. ಇದಲ್ಲದೆ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲೂ ಕಡಿಮೆ ಕೊಬ್ಬಿನಂಶ ಇರತ್ತೆ.

4. ಕಾಫಿ ಅಥವಾ ಟೀ ಮಾಡೋಕ್ಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದು ಮಾಡಿದರೆ ಹಾಲು ಒದಗುತ್ತದೆ. ಹೆಚ್ಚು ಲೋಟ ಕಾಫಿ/ಟೀ ಮಾಡಬಹುದು. ರುಚಿಯೂ ಚೆನ್ನ.

5. ಗಟ್ಟಿ ಮೊಸರು ಮಾಡೋಕ್ಕೆ: ನಂದಿನಿಯ ಸ್ಪೆಶಲ್ ಹಸಿರು ಬಣ್ಣದ ಪ್ಯಾಕೆಟ್ ಅಂದರೆ ಸ್ಪೆಶಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

6. ಬೆಳೆಯುವ ಮಕ್ಕಳಿಗೆ: ಕಿತ್ತಳೆ ಬಣ್ಣದ ನಂದಿನಿಯ ಶುಭಂ ಪ್ಯಾಕೆಟ್. ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಬೆಳೆಯುವ ಮಕ್ಕಳಿಗೆ ಬೇಕಾಗುವ ಕೊಬ್ಬಿನಂಶ ಇರತ್ತೆ. ಅವರ ದಿನ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ಕೊಡತ್ತೆ.

8. ಪಾಯಸ ಅಥವಾ ಹಾಲಿನಿಂದ ಮಾಡುವ ಸಿಹಿ ಪದಾರ್ಥಗಳಿಗೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದರೆ ತುಂಬಾ ಚೆನ್ನಾಗಿ ಆಗತ್ತೆ. “ಮಿಲ್ಕ್ ಮೈಡ್” ತರುವ ಬದಲು.

7. ಕಾಯಿಸಿ ಕುಡಿಯಲು: ಉಕ್ಕು ಬರುವ ತನಕ ಕಾಯಿಸಿಕೊಂಡು ಕುಡಿಯುವುದಕ್ಕೆ ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಬೇಕಾದರೂ ತರಬಹುದು.

9. ಪುಟ್ಟ ಮಕ್ಕಳಿಗೆ ಕುಡಿಸೋಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

10. ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ: ನಂದಿನಿ  ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

11. ಕೊಬ್ಬು ಇಳಿಸೋಕೆ: ಕೊಬ್ಬು ಕರಗಬೇಕು ಅಂತ ಹಾಲು ಕುಡಿಯೋದನ್ನ ನಿಲ್ಲಿಸಬಿಟ್ಟರೆ ಬೇರೆ ಪೌಷ್ಟಿಕಾಂಶಗಳ ಕೊರತೆ ಉಂಟಾಗತ್ತೆ. ಇದಕ್ಕೆ ಸುಲಭವಾಗಿ ಸಿಗುವ ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಕಡಿಮೆ ಕೊಬ್ಬಿನಂಶ ಇರತ್ತೆ.

12. ತುಂಬಾ ದಿನ ಇಟ್ಟುಕೊಳ್ಳಬೇಕಾದರೆ: ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗಲ್ವಲ್ಲಾ ಅಂತ ಚಿಂತೆ ಬಂದರೆ ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್ ತೊಗೊಳ್ಳಿ. 10 ದಿನದ ತನಕ ಹಾಲನ್ನು ಹಾಗೆ ಕುಡಿಯಬಹುದು. ಕಾಯಿಸುವುದೂ ಬೇಡ. ಟೆಟ್ರಾ ಪ್ಯಾಕಿನಲ್ಲಿ ಇರುವುದರಿಂದ ಹಾಲು ಒಡೆಯುವುದಿಲ್ಲ.

13. ಬರೀ ಹಸುವಿನ ಹಾಲು ಬೇಕು ಅನ್ನುವವರಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

ಅನ್ನ ನೈಸರ್ಗಿಕವಾಗಿ ತಂಪು ಉಂಟುಮಾಡುತ್ತದೆ. ಬೆಳಗ್ಗೆ ರಾತ್ರಿಯ ಅನ್ನವನ್ನು ಊಟ ಮಾಡುವುದರಿಂದ ದೇಹ ತಂಪಾಗಿರುತ್ತದೆ. ರಾತ್ರಿ ಮಿಕ್ಕಿದ ಅನ್ನವನ್ನು ಬೆಳಗ್ಗೆ ಸೇವಿಸುವುದರಿಂದ ಉದರ ಸಂಬಂಧಿ ಕಾಯಿಲೆಗಳು ದೂರವಾಗುತ್ತದೆ. ದೇಹದಲ್ಲಿ ಎಲ್ಲಾದರೂ ಹುಣ್ಣುಗಳಾಗಿದ್ದರೆ ರಾತ್ರಿ ಮಿಕ್ಕಿದ ಅನ್ನವನ್ನು ಅದಕ್ಕೆ ಹಚ್ಚುವುದರಿಂದ ಹುಣ್ಣು ಬೇಗ ವಾಸಿಯಾಗುತ್ತದೆ. ರಾತ್ರಿ ಉಳಿದ ಅನ್ನವನ್ನು ಸೇವಿಸುವುದರಿಂದ ಕೊಬ್ಬು ಕಡಿಮೆಯಾಗಿ ದೇಹದ ತೂಕ ಕಡಿಮೆಯಾಗಿತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

    ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • ಸುದ್ದಿ

    ಜೋಡೆತ್ತುಗಳ ಸದ್ದು, ಗೋಶಾಲೆಗೆ ಬೆಳಕಾದ ದರ್ಶನ್, ಯಶ್.

    ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…

  • ವೀಡಿಯೊ ಗ್ಯಾಲರಿ

    ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ರೆ ನೀವ್ ಶಾಕ್ ಆಗ್ತೀರಾ..!ನೋಡಲು ಇಲ್ಲಿ ಕ್ಲಿಕ್ ಮಾಡಿ…

    wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಆರೋಗ್ಯ

    ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ಈ ವಿಧಾನಗಳನ್ನು ಅನುಸರಿಸಿ…….

    ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.