ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ.
ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರ್ಬೇಕು ಅನ್ನೋ ಪ್ರಶ್ನೇನ ಎಲ್ಲರೂ ಹಾಕಿಕೊಳ್ಳೋದಿಲ್ಲ. ಎಲ್ಲರೂ ಯಾವುದು ಕೊಂಡ್ಕೋತಾರೋ ಅದನ್ನೇ ತರೋದು ವಾಡಿಕೆ. ಅದು ಸಾಮಾನ್ಯವಾಗಿ ನೀಲಿ ಬಣ್ಣದ ಪ್ಯಾಕೆಟ್ಟೇ ಆಗಿರುತ್ತೆ!

ಆದರೆ ನಂದಿನಿ ಹಾಲ್ನ ಸರಿಯಾಗಿ ಬಳಸಬೇಕು, ಅದರಿಂದ ಆದಷ್ಟು ಹೆಚ್ಚು ಉಪಯೋಗ ಪಡ್ಕೋಬೇಕು ಅನ್ನೋದಾದರೆ ಕೆಳಗಿನ ಮಾಹಿತಿ ಗಮನದಲ್ಲಿಡಿ…
1. ಹಾಗೇ (ಕಾಯಿಸದೆ) ಕುಡಿಯೋಕ್ಕೆ: ಬೆಳಗ್ಗೆ ಎದ್ದು ಹಾಲು ಕಾಯಿಸಿ ಕುಡಿಯಕ್ಕೆ ಟೈಮ್ ಇಲ್ವಾ? ಹಾಗಾದರೆ ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್ ತೊಗೊಂಡು ಹಾಗೆಯೇ ಕುಡಿಬೋದು. ಯಾಕೆ ಗೊತ್ತಾ? ಈ ಹಾಲನ್ನು ಪ್ಯಾಕೆಟಿಗೆ ಹಾಕೋ ಮುಂಚೆನೇ 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ 4 ನಿಮಿಷಗಳ ತನಕ ಕಾಯಿಸಿ ತಕ್ಷಣವೇ ತಣ್ಣಗೆ ಮಾಡಿರುತ್ತಾರೆ. ಅದ್ದರಿಂದ ಈ ಹಾಲಿನಲ್ಲಿ ಬ್ಯಾಕ್ಟೀರಿಯಾ ಬೆಳೆಯಕ್ಕೆ ಅವಕಾಶವಿಲ್ಲ. ಟೆಟ್ರಾ ಪ್ಯಾಕಿನಲ್ಲಿ ಹಾಕುವುದರಿಂದ ಹೊರಗಿನ ಯಾವ ಉಷ್ಣಾಂಶದಿಂದ ಹಾಲು ಒಡೆಯುವುದಿಲ್ಲ.
2. ಗಟ್ಟಿ ಕಾಫಿ ಮಾಡೋಕ್ಕೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದು ಗಟ್ಟಿ ಕಾಫಿ ಮಾಡಿಕೊಳ್ಳಬಹುದು. ಪೂರ್ತಿ ಕೆನೆಯ ಅಂಶ ಈ ಹಾಲಿನಲ್ಲಿ ಇರೋ ಹಾಗೆ ಮಾಡಿರುತ್ತಾರೆ. ಆದ್ರೇನೂ ಕೆನೆ-ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕಂದ್ರೆ ಹೊಮೊಜಿನೈಸ್ಡ್ ಹದಕ್ಕೆ ಮಾಡಿರುತ್ತಾರೆ.
3. ಹಿರಿಯರಿಗೆ ಕುಡಿಯಲು: ನಂದಿನಿಯ ಗುಡ್ ಲೈಫ್ ಸ್ಲಿಮ್ಡ್ ಸ್ಕಿನ್ ಮಿಲ್ಕ್ ಪ್ಯಾಕೆಟ್ ಕೂಡ ತೊಗೊಬಹುದು. ಇದರಲ್ಲಿ ಹೆಸರೇ ಹೇಳುವಂತೆ ಕೊಬ್ಬಿನಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭ. ಇದಲ್ಲದೆ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲೂ ಕಡಿಮೆ ಕೊಬ್ಬಿನಂಶ ಇರತ್ತೆ.

4. ಕಾಫಿ ಅಥವಾ ಟೀ ಮಾಡೋಕ್ಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದು ಮಾಡಿದರೆ ಹಾಲು ಒದಗುತ್ತದೆ. ಹೆಚ್ಚು ಲೋಟ ಕಾಫಿ/ಟೀ ಮಾಡಬಹುದು. ರುಚಿಯೂ ಚೆನ್ನ.
5. ಗಟ್ಟಿ ಮೊಸರು ಮಾಡೋಕ್ಕೆ: ನಂದಿನಿಯ ಸ್ಪೆಶಲ್ ಹಸಿರು ಬಣ್ಣದ ಪ್ಯಾಕೆಟ್ ಅಂದರೆ ಸ್ಪೆಶಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.
6. ಬೆಳೆಯುವ ಮಕ್ಕಳಿಗೆ: ಕಿತ್ತಳೆ ಬಣ್ಣದ ನಂದಿನಿಯ ಶುಭಂ ಪ್ಯಾಕೆಟ್. ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಬೆಳೆಯುವ ಮಕ್ಕಳಿಗೆ ಬೇಕಾಗುವ ಕೊಬ್ಬಿನಂಶ ಇರತ್ತೆ. ಅವರ ದಿನ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ಕೊಡತ್ತೆ.
8. ಪಾಯಸ ಅಥವಾ ಹಾಲಿನಿಂದ ಮಾಡುವ ಸಿಹಿ ಪದಾರ್ಥಗಳಿಗೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದರೆ ತುಂಬಾ ಚೆನ್ನಾಗಿ ಆಗತ್ತೆ. “ಮಿಲ್ಕ್ ಮೈಡ್” ತರುವ ಬದಲು.

7. ಕಾಯಿಸಿ ಕುಡಿಯಲು: ಉಕ್ಕು ಬರುವ ತನಕ ಕಾಯಿಸಿಕೊಂಡು ಕುಡಿಯುವುದಕ್ಕೆ ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಬೇಕಾದರೂ ತರಬಹುದು.
9. ಪುಟ್ಟ ಮಕ್ಕಳಿಗೆ ಕುಡಿಸೋಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.
10. ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ: ನಂದಿನಿ ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.
11. ಕೊಬ್ಬು ಇಳಿಸೋಕೆ: ಕೊಬ್ಬು ಕರಗಬೇಕು ಅಂತ ಹಾಲು ಕುಡಿಯೋದನ್ನ ನಿಲ್ಲಿಸಬಿಟ್ಟರೆ ಬೇರೆ ಪೌಷ್ಟಿಕಾಂಶಗಳ ಕೊರತೆ ಉಂಟಾಗತ್ತೆ. ಇದಕ್ಕೆ ಸುಲಭವಾಗಿ ಸಿಗುವ ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಕಡಿಮೆ ಕೊಬ್ಬಿನಂಶ ಇರತ್ತೆ.

12. ತುಂಬಾ ದಿನ ಇಟ್ಟುಕೊಳ್ಳಬೇಕಾದರೆ: ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗಲ್ವಲ್ಲಾ ಅಂತ ಚಿಂತೆ ಬಂದರೆ ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್ ತೊಗೊಳ್ಳಿ. 10 ದಿನದ ತನಕ ಹಾಲನ್ನು ಹಾಗೆ ಕುಡಿಯಬಹುದು. ಕಾಯಿಸುವುದೂ ಬೇಡ. ಟೆಟ್ರಾ ಪ್ಯಾಕಿನಲ್ಲಿ ಇರುವುದರಿಂದ ಹಾಲು ಒಡೆಯುವುದಿಲ್ಲ.
13. ಬರೀ ಹಸುವಿನ ಹಾಲು ಬೇಕು ಅನ್ನುವವರಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.
ಅನ್ನ ನೈಸರ್ಗಿಕವಾಗಿ ತಂಪು ಉಂಟುಮಾಡುತ್ತದೆ. ಬೆಳಗ್ಗೆ ರಾತ್ರಿಯ ಅನ್ನವನ್ನು ಊಟ ಮಾಡುವುದರಿಂದ ದೇಹ ತಂಪಾಗಿರುತ್ತದೆ. ರಾತ್ರಿ ಮಿಕ್ಕಿದ ಅನ್ನವನ್ನು ಬೆಳಗ್ಗೆ ಸೇವಿಸುವುದರಿಂದ ಉದರ ಸಂಬಂಧಿ ಕಾಯಿಲೆಗಳು ದೂರವಾಗುತ್ತದೆ. ದೇಹದಲ್ಲಿ ಎಲ್ಲಾದರೂ ಹುಣ್ಣುಗಳಾಗಿದ್ದರೆ ರಾತ್ರಿ ಮಿಕ್ಕಿದ ಅನ್ನವನ್ನು ಅದಕ್ಕೆ ಹಚ್ಚುವುದರಿಂದ ಹುಣ್ಣು ಬೇಗ ವಾಸಿಯಾಗುತ್ತದೆ. ರಾತ್ರಿ ಉಳಿದ ಅನ್ನವನ್ನು ಸೇವಿಸುವುದರಿಂದ ಕೊಬ್ಬು ಕಡಿಮೆಯಾಗಿ ದೇಹದ ತೂಕ ಕಡಿಮೆಯಾಗಿತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…