ರಾಜಕೀಯ

ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

59

ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.

ಇದೇ ವೇಳೆ ರಾಜಕಾರಣಿಗಳು ಸ್ವಿಸ್‍ ಬ್ಯಾಂಕ್‍ನಲ್ಲಿಟ್ಟಿರುವ ಹಣವನ್ನು ತಂದು ರೈತರ ಅಕೌಂಟ್‍ಗೆ 15 ಲಕ್ಷ ಹಾಕುವುದಾಗಿ ಹೇಳಿದ್ರು. ಹಾಗಾದ್ರೆ ಆ ಭರವಸೆ ಏನಾಯ್ತು..? ಆಡಳಿತಕ್ಕೆ ಬರುವ ಮುನ್ನ ರೈತರಿಗೆ ಮೋದಿ ಕೊಟ್ಟ ವಾಗ್ದಾನ ಏನಾಯ್ತು..? ಇದನ್ನು ಬಿಜೆಪಿಯವರಿಗೆ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಶಿವಲಿಂಗೇಗೌಡ ಸೂಚನೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • ಸುದ್ದಿ

    150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

    ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ಉಪಯುಕ್ತ ಮಾಹಿತಿ

    ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ತಿಂಗಳಿಗೆ 2.5 ಲಕ್ಷ ರೂಪಾಯಿಗಳ ಹಣ ಸಂಪಾದಿಸಿ..!ಹೇಗೆ ಎಂದು ತಿಳಿಯಲು ಈ ಲೇಖನ ಓದಿ..

    OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…