ರಾಜಕೀಯ

ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

59

ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.

ಇದೇ ವೇಳೆ ರಾಜಕಾರಣಿಗಳು ಸ್ವಿಸ್‍ ಬ್ಯಾಂಕ್‍ನಲ್ಲಿಟ್ಟಿರುವ ಹಣವನ್ನು ತಂದು ರೈತರ ಅಕೌಂಟ್‍ಗೆ 15 ಲಕ್ಷ ಹಾಕುವುದಾಗಿ ಹೇಳಿದ್ರು. ಹಾಗಾದ್ರೆ ಆ ಭರವಸೆ ಏನಾಯ್ತು..? ಆಡಳಿತಕ್ಕೆ ಬರುವ ಮುನ್ನ ರೈತರಿಗೆ ಮೋದಿ ಕೊಟ್ಟ ವಾಗ್ದಾನ ಏನಾಯ್ತು..? ಇದನ್ನು ಬಿಜೆಪಿಯವರಿಗೆ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಶಿವಲಿಂಗೇಗೌಡ ಸೂಚನೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…

  • ಉಪಯುಕ್ತ ಮಾಹಿತಿ

    ವೋಟರ್ ಲಿಸ್ಟ್’ನಲ್ಲಿ ನಿಮ್ಮ ಮತ್ತು ಊರಿನವರ ಹೆಸರು ಇದೆಯೇ,ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲೇ ಚೆಕ್ ಮಾಡೋದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.

    ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.

  • ಸುದ್ದಿ

    ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿಗಳ ಮೃತದೇಹ ಪತ್ತೆ…ಕಾರಣ ಏನು ಗೊತ್ತಾ?

    ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….

  • Sports, ಕ್ರೀಡೆ

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
    ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.

  • ರಾಜಕೀಯ

    ಅಮಿತ್ ಶಾ, ಸಿ ಎಂ ಸಿದ್ದುಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.!ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ…

    ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….