ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.
ಇದೇ ವೇಳೆ ರಾಜಕಾರಣಿಗಳು ಸ್ವಿಸ್ ಬ್ಯಾಂಕ್ನಲ್ಲಿಟ್ಟಿರುವ ಹಣವನ್ನು ತಂದು ರೈತರ ಅಕೌಂಟ್ಗೆ 15 ಲಕ್ಷ ಹಾಕುವುದಾಗಿ ಹೇಳಿದ್ರು. ಹಾಗಾದ್ರೆ ಆ ಭರವಸೆ ಏನಾಯ್ತು..? ಆಡಳಿತಕ್ಕೆ ಬರುವ ಮುನ್ನ ರೈತರಿಗೆ ಮೋದಿ ಕೊಟ್ಟ ವಾಗ್ದಾನ ಏನಾಯ್ತು..? ಇದನ್ನು ಬಿಜೆಪಿಯವರಿಗೆ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಶಿವಲಿಂಗೇಗೌಡ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…