ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.

ಇದೇ ವೇಳೆ ರಾಜಕಾರಣಿಗಳು ಸ್ವಿಸ್ ಬ್ಯಾಂಕ್ನಲ್ಲಿಟ್ಟಿರುವ ಹಣವನ್ನು ತಂದು ರೈತರ ಅಕೌಂಟ್ಗೆ 15 ಲಕ್ಷ ಹಾಕುವುದಾಗಿ ಹೇಳಿದ್ರು. ಹಾಗಾದ್ರೆ ಆ ಭರವಸೆ ಏನಾಯ್ತು..? ಆಡಳಿತಕ್ಕೆ ಬರುವ ಮುನ್ನ ರೈತರಿಗೆ ಮೋದಿ ಕೊಟ್ಟ ವಾಗ್ದಾನ ಏನಾಯ್ತು..? ಇದನ್ನು ಬಿಜೆಪಿಯವರಿಗೆ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಶಿವಲಿಂಗೇಗೌಡ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು …
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()