ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.

ಇದೇ ವೇಳೆ ರಾಜಕಾರಣಿಗಳು ಸ್ವಿಸ್ ಬ್ಯಾಂಕ್ನಲ್ಲಿಟ್ಟಿರುವ ಹಣವನ್ನು ತಂದು ರೈತರ ಅಕೌಂಟ್ಗೆ 15 ಲಕ್ಷ ಹಾಕುವುದಾಗಿ ಹೇಳಿದ್ರು. ಹಾಗಾದ್ರೆ ಆ ಭರವಸೆ ಏನಾಯ್ತು..? ಆಡಳಿತಕ್ಕೆ ಬರುವ ಮುನ್ನ ರೈತರಿಗೆ ಮೋದಿ ಕೊಟ್ಟ ವಾಗ್ದಾನ ಏನಾಯ್ತು..? ಇದನ್ನು ಬಿಜೆಪಿಯವರಿಗೆ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಶಿವಲಿಂಗೇಗೌಡ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…
ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಗುರುರಾಜ್ ದಿಕ್ಷಿತ್ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9900511168 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9900511168 call/ what ಕೈಯಲ್ಲಿ ಆಗದವರು…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…