ರಾಜಕೀಯ

ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

53

ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.

ಇದೇ ವೇಳೆ ರಾಜಕಾರಣಿಗಳು ಸ್ವಿಸ್‍ ಬ್ಯಾಂಕ್‍ನಲ್ಲಿಟ್ಟಿರುವ ಹಣವನ್ನು ತಂದು ರೈತರ ಅಕೌಂಟ್‍ಗೆ 15 ಲಕ್ಷ ಹಾಕುವುದಾಗಿ ಹೇಳಿದ್ರು. ಹಾಗಾದ್ರೆ ಆ ಭರವಸೆ ಏನಾಯ್ತು..? ಆಡಳಿತಕ್ಕೆ ಬರುವ ಮುನ್ನ ರೈತರಿಗೆ ಮೋದಿ ಕೊಟ್ಟ ವಾಗ್ದಾನ ಏನಾಯ್ತು..? ಇದನ್ನು ಬಿಜೆಪಿಯವರಿಗೆ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಶಿವಲಿಂಗೇಗೌಡ ಸೂಚನೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪವಿತ್ರ ಲೋಹವಾದ ಬೆಳ್ಳಿಯನ್ನು ಶುಭ ಸಮಾರಂಭಗಳಲ್ಲಿ ಯಾಕೆ ಬಳಸುತ್ತಾರೆ ಗೊತ್ತಾ..?

    ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….

  • ಉಪಯುಕ್ತ ಮಾಹಿತಿ

    ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…

  • ಸುದ್ದಿ

    ಲೈಂಗಿಕ ಕಿರುಕಳ ನೀಡುತಿದ್ದ ಕಾಮುಕ ಮಾವನ ಹಿಡಿಯಲು ಸೊಸೆ ಮಾಡಿದ ಚಾಣಾಕ್ಷ ಪ್ಲ್ಯಾನ್…..!

    ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.  ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ.  ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…

  • ಜ್ಯೋತಿಷ್ಯ

    ಪರಮೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…