ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.
ಇದೇ ವೇಳೆ ರಾಜಕಾರಣಿಗಳು ಸ್ವಿಸ್ ಬ್ಯಾಂಕ್ನಲ್ಲಿಟ್ಟಿರುವ ಹಣವನ್ನು ತಂದು ರೈತರ ಅಕೌಂಟ್ಗೆ 15 ಲಕ್ಷ ಹಾಕುವುದಾಗಿ ಹೇಳಿದ್ರು. ಹಾಗಾದ್ರೆ ಆ ಭರವಸೆ ಏನಾಯ್ತು..? ಆಡಳಿತಕ್ಕೆ ಬರುವ ಮುನ್ನ ರೈತರಿಗೆ ಮೋದಿ ಕೊಟ್ಟ ವಾಗ್ದಾನ ಏನಾಯ್ತು..? ಇದನ್ನು ಬಿಜೆಪಿಯವರಿಗೆ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಶಿವಲಿಂಗೇಗೌಡ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.