ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.

ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ ಪರಿಸರ ರಕ್ಷಣೆಗೆ ಸಹಕರಿಸುವಂತೆ ಸ್ವಾತಂತ್ರ್ಯದಿನದ ಭಾಷಣದಲ್ಲಿ ಕರೆ ನೀಡಿದ್ದ ಪ್ರಧಾನಿ, ಆಗಸ್ಟ್ ತಿಂಗಳ ಮನ್ಕಿ ಬಾತ್ನಲ್ಲಿ ಪ್ಲಾಸ್ಟಿಕ್ ವಿರುದ್ಧ ಸಮರವನ್ನೇ ಸಾರಿದ್ದಾರೆ.

ಸೆ.11ರಿಂದ ‘ಸ್ವಚ್ಛತಾ ಹೀ ಸೇವಾ’
ಸ್ವಚ್ಛತೆಯನ್ನು ಸೇವೆ ಎಂದು ಪರಿಗಣಿಸಬೇಕೆಂದು ಮನವಿ ಮಾಡಿ ಪ್ರತಿ ವರ್ಷ ನಡೆಸಲಾಗುವ ಸ್ವಚ್ಛತಾ ಹೀ ಸೇನಾ ಕಾರ್ಯಕ್ರಮ ಈ ವರ್ಷ ಸೆಪ್ಟೆಂಬರ್ 11ರಿಂದ ಆರಂಭವಾಗಲಿದೆ ಎಂದು ಮೋದಿ ಹೇಳಿದರು.
ಪ್ಲಾಸ್ಟಿಕ್ ಮುಕ್ತ ಭಾರತ ಮಾತೆ
-ಭಾರತ ಮಾತೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಪ್ರತಿಜ್ಞೆಯೊಂದಿಗೆ ಎಲ್ಲರೂ ಈ ಬಾರಿ ಗಾಂಧಿ ಜಯಂತಿ ಆಚರಿಸಬೇಕು.
– ಎಲ್ಲಾ ನಗರಾಡಳಿತ ಮತ್ತು ಜಿಲ್ಲಾಡಳಿತಗಳು, ಪಂಚಾಯಿತಿಗಳು, ಸರಕಾರ ಮತ್ತು ಸರಕಾರೇತರ ಸಂಘಟನೆಗಳು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಮತ್ತು ಶೇಖರಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
– ಸಂಗ್ರಹಿಸಲಾದ ಪ್ಲಾಸ್ಟಿಕ್ನ್ನು ಮರುಬಳಕೆ ಮಾಡುವ, ಇಂಧನವಾಗಿ ಪರಿವರ್ತಿಸುವ ಸಾಧ್ಯತೆಗಳ ಬಗ್ಗೆ ಕಾರ್ಪೊರೇಟ್ ವಲಯ ಆವಿಷ್ಕಾರ ಮಾಡಬೇಕು.

ದೀಪಾವಳಿ ಡೆಡ್ಲೈನ್
ಪ್ಲಾಸ್ಟಿಕ್ ತ್ಯಾಜ್ಯದ ಸುರಕ್ಷಿತ ವಿಲೇವಾರಿಗೆ ಅಕ್ಟೋಬರ್ 27ರ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಹುಡುಕುವಂತೆ ಅವರು ಮನವಿ ಮಾಡಿದ್ದಾರೆ.
ಜನ, ವರ್ತಕರುಏನು ಮಾಡಬಹುದು?
* ಪ್ಲಾಸ್ಟಿಕ್ ಚೀಲಗಳನ್ನು ಬಳಸಿ ಎಸೆಯುವ ಅಭ್ಯಾಸ ಬಿಟ್ಟು ಬಿಡಿ
* ಅಂಗಡಿಗೆ ಹೋಗುವಾಗ ಬಟ್ಟೆ ಚೀಲ ಒಯ್ಯುವುದನ್ನು ಮರೀಬೇಡಿ
* ಗ್ರಾಹಕರು ತಾವೇ ಚೀಲ ತರಬೇಕೆಂದು ಅಂಗಡಿಗಳಲ್ಲಿ ಬೋರ್ಡ್ ಹಾಕಬಹುದು.
* ಅಂಗಡಿಗಳಲ್ಲೇ ಬಟ್ಟೆ,, ಪೇಪರ್ ಚೀಲ ಒದಗಿಸುವ ವ್ಯವಸ್ಥೆ ಮಾಡಬಹುದು.
ಪ್ಲಾಸ್ಟಿಕ್ ಸಮಸ್ಯೆಯಅಗಾಧತೆ
25,940 ಟನ್
ದೇಶದಲ್ಲಿ ಪ್ರತಿದಿನ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯ
ಇದು 9,000 ಏಷ್ಯನ್ ಆನೆಗಳ ತೂಕಕ್ಕಿಂತಲೂ ಹೆಚ್ಚು!
10,376ಟನ್ ಪ್ರತಿದಿನಸಂಗ್ರಹಿಸಲಾಗದೆಉಳಿಯುವಪ್ಲಾಸ್ಟಿಕ್
ದಿಲ್ಲಿ, ಮುಂಬಯಿ, ಬೆಂಗಳೂರು, ಚೆನ್ನೈ, ಕೋಲ್ಕೊತಾ
ಅತಿ ಹೆಚ್ಚು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ನಡೆಯುವ ನಗರಗಳು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು