News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

155

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ.

1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು ತಿನ್ನುತ್ತೇನೆ ಹಾಗೂ ಮಾವು ನನಗೆ ಬಹಳ ಇಷ್ಟ. ನಾನು ಚಿಕ್ಕವನಿದ್ದಾಗ ನನ್ನ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿರಲಿಲ್ಲ.

ಮಾವಿನ ಹಣ್ಣು ಖರೀದಿಸುವುದು ಅಸಾಧ್ಯವಾಗಿತ್ತು. ಆದರೆ ನಾವು ಮಾವಿನ ತೋಪಿಗೆ ತೆರಳಿ ಮರ ಹತ್ತಿ ತಾಜಾ ಹಣ್ಣುಗಳನ್ನು ತಿನ್ನುತ್ತಿದ್ದೆವು.ಚಿಕ್ಕವನಿದ್ದಾಗ ಗಣ್ಯ ವ್ಯಕ್ತಿಗಳ ಜೀವನಾಧಾರಿತ ಪುಸ್ತಕ ಓದುವ ಹವ್ಯಾಸ ನನಗಿತ್ತು.ಸೈನಿಕರನ್ನು ನೋಡಿದರೆ ನಾನು ಕೂಡಾ ಅವರಿಗೆ ಸೆಲ್ಯೂಟ್ ಹೊಡೆಯುತ್ತಿದ್ದೆ. ಸೇನೆಗೆ ಸೇರಿ ದಂಡನಾಯಕನಾಗಬೇಕೆಂಬ ಕನಸು ಕೂಡ ಇದ್ದಿತ್ತು. ನಾನು ಪ್ರಧಾನಿಯಾಗಬೇಕೆಂಬ ಯೋಚನೆ ಮಾಡಿರಲಿಲ್ಲ.

ನಾನೇನು ಯೋಚಿಸಿರಲಿಲ್ಲವೋ ಆ ಸ್ಥಾನಕ್ಕೇರಿದ್ದೇನೆ. ಸುತ್ತಾಡುತ್ತಾ ಇಲ್ಲಿಗೆ ತಲುಪಿದ್ದೇನೆ ಎಂದರು.ನಿಮ್ಮ ಅಕೌಂಟ್ ನಲ್ಲಿ ಎಷ್ಟು ಹಣವಿದೆ ಎಂದು ಅಕ್ಕಿ ಕೇಳಿದ್ದಕ್ಕೆ ನಾನು ಗುಜರಾತ್ ಸಿಎಂ ಆಗಿದ್ದಾಗ ನನ್ನ ಬಳಿ ಬ್ಯಾಂಕ್ ಅಕೌಂಟ್ ಇರಲಿಲ್ಲ. ಶಾಸಕನಾದ ಮೇಲೆ ಸಂಬಳ ಬರಲಾರಂಭಿಸಿತು. ಶಾಲೆಯಲ್ಲಿದ್ದಾಗ ದೇನಾ ಬ್ಯಾಂಕ್ ಸಿಬ್ಬಂದಿ ಬಂದು ಎಲ್ಲಾ ಮಕ್ಕಳಿಗೆ ಹಣ ಸಂಗ್ರಹಿಸುವ ಹುಂಡಿ ನೀಡಿ, ಇದರಲ್ಲಿ ಹಣ ಕೂಡಿಟ್ಟು ಬ್ಯಾಂಕ್ ನಲ್ಲಿ ಜಮೆ ಮಾಡಿ ಎಂದಿದ್ದರು.

ಆದರೆ ನಮ್ಮ ಬಳಿ ಹುಂಡಿಗೆ ಹಾಕಲು ಹಣವಿರಬೇಕಲ್ಲವೇ? ಅಂದಿನಿಂದ ಅಕೌಂಟ್ ನಿಷ್ಕ್ರಿಯವಾಗಿ ಬಿದ್ದಿತ್ತು. ಸರ್ಕಾರದ ಪರವಾಗಿ ಒಂದು ಫ್ಲ್ಯಾಟ್ ಸಿಗುತ್ತದೆ, ಕಡಿಮೆ ಬೆಲೆಗೆ ಸಿಗುವ ಈ ಫ್ಲ್ಯಾಟ್ ನಾನು ನನ್ನ ಪಕ್ಷಕ್ಕೆ ನೀಡಿದೆ. ಆ ಫ್ಲ್ಯಾಟ್ ವಿಚಾರವಾಗಿ ಸುಪ್ರಿಂ ಕೋರ್ಟ್ ನಲ್ಲಿ ಇನ್ನೂ ಪ್ರಕರಣ ನಡೆಯುತ್ತಿದೆ, ಅದು ಕ್ಲಿಯರ್ ಆದ ಬಳಿಕ ಫ್ಲ್ಯಾಟ್ ಪಕ್ಷದ ಹೆಸರಿಗೆ ಮಾಡುತ್ತೇನೆ.ಅವರು ಪ್ರಧಾನಿಯಾದ ಬಳಿಕ ಅವರ ವೇತನದಿಂದ ಬಂದ 21 ಲಕ್ಷ ರೂ.ಗಳನ್ನು ಡ್ರೈವರ್ ಗಳ ಮಕ್ಕಳಿಗೆ ಮೋದಿ ನೀಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತಂದ ಬಿಬಿಎಂಪಿ,.!

    ಬಿಬಿಎಂಪಿ  ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ  ಹೊಸ ಯೋಜನೆಯನ್ನು  ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು  ಮುಖ್ಯ ಕಾರಣವೇನೆಂದರೆ  ಬಾಣಂತಿಯರಿಗಾಗಿ ಉಪಯುಕ್ತ  ಪೌಷ್ಟಿಕಾಂಶ  ಮತ್ತು ಅವರಿಗಾಗಿ ಹಾಲು ಸಹ  ನೀಡಬೇಕು  ಎಂದು ನಿರ್ಧರಿಸಲಾಗಿದೆ.  ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ಹಣ ಕಾಸು

    1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

    ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

  • ಸ್ಪೂರ್ತಿ

    ಶಿಕ್ಷಕರಿಲ್ಲದ ಈ ಶಾಲೆಯಲ್ಲಿ, ಈ ಐಎಎಸ್ ಅಧಿಕಾರಿ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…