ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ.

1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು ತಿನ್ನುತ್ತೇನೆ ಹಾಗೂ ಮಾವು ನನಗೆ ಬಹಳ ಇಷ್ಟ. ನಾನು ಚಿಕ್ಕವನಿದ್ದಾಗ ನನ್ನ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿರಲಿಲ್ಲ.
ಮಾವಿನ ಹಣ್ಣು ಖರೀದಿಸುವುದು ಅಸಾಧ್ಯವಾಗಿತ್ತು. ಆದರೆ ನಾವು ಮಾವಿನ ತೋಪಿಗೆ ತೆರಳಿ ಮರ ಹತ್ತಿ ತಾಜಾ ಹಣ್ಣುಗಳನ್ನು ತಿನ್ನುತ್ತಿದ್ದೆವು.ಚಿಕ್ಕವನಿದ್ದಾಗ ಗಣ್ಯ ವ್ಯಕ್ತಿಗಳ ಜೀವನಾಧಾರಿತ ಪುಸ್ತಕ ಓದುವ ಹವ್ಯಾಸ ನನಗಿತ್ತು.ಸೈನಿಕರನ್ನು ನೋಡಿದರೆ ನಾನು ಕೂಡಾ ಅವರಿಗೆ ಸೆಲ್ಯೂಟ್ ಹೊಡೆಯುತ್ತಿದ್ದೆ. ಸೇನೆಗೆ ಸೇರಿ ದಂಡನಾಯಕನಾಗಬೇಕೆಂಬ ಕನಸು ಕೂಡ ಇದ್ದಿತ್ತು. ನಾನು ಪ್ರಧಾನಿಯಾಗಬೇಕೆಂಬ ಯೋಚನೆ ಮಾಡಿರಲಿಲ್ಲ.

ನಾನೇನು ಯೋಚಿಸಿರಲಿಲ್ಲವೋ ಆ ಸ್ಥಾನಕ್ಕೇರಿದ್ದೇನೆ. ಸುತ್ತಾಡುತ್ತಾ ಇಲ್ಲಿಗೆ ತಲುಪಿದ್ದೇನೆ ಎಂದರು.ನಿಮ್ಮ ಅಕೌಂಟ್ ನಲ್ಲಿ ಎಷ್ಟು ಹಣವಿದೆ ಎಂದು ಅಕ್ಕಿ ಕೇಳಿದ್ದಕ್ಕೆ ನಾನು ಗುಜರಾತ್ ಸಿಎಂ ಆಗಿದ್ದಾಗ ನನ್ನ ಬಳಿ ಬ್ಯಾಂಕ್ ಅಕೌಂಟ್ ಇರಲಿಲ್ಲ. ಶಾಸಕನಾದ ಮೇಲೆ ಸಂಬಳ ಬರಲಾರಂಭಿಸಿತು. ಶಾಲೆಯಲ್ಲಿದ್ದಾಗ ದೇನಾ ಬ್ಯಾಂಕ್ ಸಿಬ್ಬಂದಿ ಬಂದು ಎಲ್ಲಾ ಮಕ್ಕಳಿಗೆ ಹಣ ಸಂಗ್ರಹಿಸುವ ಹುಂಡಿ ನೀಡಿ, ಇದರಲ್ಲಿ ಹಣ ಕೂಡಿಟ್ಟು ಬ್ಯಾಂಕ್ ನಲ್ಲಿ ಜಮೆ ಮಾಡಿ ಎಂದಿದ್ದರು.

ಆದರೆ ನಮ್ಮ ಬಳಿ ಹುಂಡಿಗೆ ಹಾಕಲು ಹಣವಿರಬೇಕಲ್ಲವೇ? ಅಂದಿನಿಂದ ಅಕೌಂಟ್ ನಿಷ್ಕ್ರಿಯವಾಗಿ ಬಿದ್ದಿತ್ತು. ಸರ್ಕಾರದ ಪರವಾಗಿ ಒಂದು ಫ್ಲ್ಯಾಟ್ ಸಿಗುತ್ತದೆ, ಕಡಿಮೆ ಬೆಲೆಗೆ ಸಿಗುವ ಈ ಫ್ಲ್ಯಾಟ್ ನಾನು ನನ್ನ ಪಕ್ಷಕ್ಕೆ ನೀಡಿದೆ. ಆ ಫ್ಲ್ಯಾಟ್ ವಿಚಾರವಾಗಿ ಸುಪ್ರಿಂ ಕೋರ್ಟ್ ನಲ್ಲಿ ಇನ್ನೂ ಪ್ರಕರಣ ನಡೆಯುತ್ತಿದೆ, ಅದು ಕ್ಲಿಯರ್ ಆದ ಬಳಿಕ ಫ್ಲ್ಯಾಟ್ ಪಕ್ಷದ ಹೆಸರಿಗೆ ಮಾಡುತ್ತೇನೆ.ಅವರು ಪ್ರಧಾನಿಯಾದ ಬಳಿಕ ಅವರ ವೇತನದಿಂದ ಬಂದ 21 ಲಕ್ಷ ರೂ.ಗಳನ್ನು ಡ್ರೈವರ್ ಗಳ ಮಕ್ಕಳಿಗೆ ಮೋದಿ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…