News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

155

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ.

1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು ತಿನ್ನುತ್ತೇನೆ ಹಾಗೂ ಮಾವು ನನಗೆ ಬಹಳ ಇಷ್ಟ. ನಾನು ಚಿಕ್ಕವನಿದ್ದಾಗ ನನ್ನ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿರಲಿಲ್ಲ.

ಮಾವಿನ ಹಣ್ಣು ಖರೀದಿಸುವುದು ಅಸಾಧ್ಯವಾಗಿತ್ತು. ಆದರೆ ನಾವು ಮಾವಿನ ತೋಪಿಗೆ ತೆರಳಿ ಮರ ಹತ್ತಿ ತಾಜಾ ಹಣ್ಣುಗಳನ್ನು ತಿನ್ನುತ್ತಿದ್ದೆವು.ಚಿಕ್ಕವನಿದ್ದಾಗ ಗಣ್ಯ ವ್ಯಕ್ತಿಗಳ ಜೀವನಾಧಾರಿತ ಪುಸ್ತಕ ಓದುವ ಹವ್ಯಾಸ ನನಗಿತ್ತು.ಸೈನಿಕರನ್ನು ನೋಡಿದರೆ ನಾನು ಕೂಡಾ ಅವರಿಗೆ ಸೆಲ್ಯೂಟ್ ಹೊಡೆಯುತ್ತಿದ್ದೆ. ಸೇನೆಗೆ ಸೇರಿ ದಂಡನಾಯಕನಾಗಬೇಕೆಂಬ ಕನಸು ಕೂಡ ಇದ್ದಿತ್ತು. ನಾನು ಪ್ರಧಾನಿಯಾಗಬೇಕೆಂಬ ಯೋಚನೆ ಮಾಡಿರಲಿಲ್ಲ.

ನಾನೇನು ಯೋಚಿಸಿರಲಿಲ್ಲವೋ ಆ ಸ್ಥಾನಕ್ಕೇರಿದ್ದೇನೆ. ಸುತ್ತಾಡುತ್ತಾ ಇಲ್ಲಿಗೆ ತಲುಪಿದ್ದೇನೆ ಎಂದರು.ನಿಮ್ಮ ಅಕೌಂಟ್ ನಲ್ಲಿ ಎಷ್ಟು ಹಣವಿದೆ ಎಂದು ಅಕ್ಕಿ ಕೇಳಿದ್ದಕ್ಕೆ ನಾನು ಗುಜರಾತ್ ಸಿಎಂ ಆಗಿದ್ದಾಗ ನನ್ನ ಬಳಿ ಬ್ಯಾಂಕ್ ಅಕೌಂಟ್ ಇರಲಿಲ್ಲ. ಶಾಸಕನಾದ ಮೇಲೆ ಸಂಬಳ ಬರಲಾರಂಭಿಸಿತು. ಶಾಲೆಯಲ್ಲಿದ್ದಾಗ ದೇನಾ ಬ್ಯಾಂಕ್ ಸಿಬ್ಬಂದಿ ಬಂದು ಎಲ್ಲಾ ಮಕ್ಕಳಿಗೆ ಹಣ ಸಂಗ್ರಹಿಸುವ ಹುಂಡಿ ನೀಡಿ, ಇದರಲ್ಲಿ ಹಣ ಕೂಡಿಟ್ಟು ಬ್ಯಾಂಕ್ ನಲ್ಲಿ ಜಮೆ ಮಾಡಿ ಎಂದಿದ್ದರು.

ಆದರೆ ನಮ್ಮ ಬಳಿ ಹುಂಡಿಗೆ ಹಾಕಲು ಹಣವಿರಬೇಕಲ್ಲವೇ? ಅಂದಿನಿಂದ ಅಕೌಂಟ್ ನಿಷ್ಕ್ರಿಯವಾಗಿ ಬಿದ್ದಿತ್ತು. ಸರ್ಕಾರದ ಪರವಾಗಿ ಒಂದು ಫ್ಲ್ಯಾಟ್ ಸಿಗುತ್ತದೆ, ಕಡಿಮೆ ಬೆಲೆಗೆ ಸಿಗುವ ಈ ಫ್ಲ್ಯಾಟ್ ನಾನು ನನ್ನ ಪಕ್ಷಕ್ಕೆ ನೀಡಿದೆ. ಆ ಫ್ಲ್ಯಾಟ್ ವಿಚಾರವಾಗಿ ಸುಪ್ರಿಂ ಕೋರ್ಟ್ ನಲ್ಲಿ ಇನ್ನೂ ಪ್ರಕರಣ ನಡೆಯುತ್ತಿದೆ, ಅದು ಕ್ಲಿಯರ್ ಆದ ಬಳಿಕ ಫ್ಲ್ಯಾಟ್ ಪಕ್ಷದ ಹೆಸರಿಗೆ ಮಾಡುತ್ತೇನೆ.ಅವರು ಪ್ರಧಾನಿಯಾದ ಬಳಿಕ ಅವರ ವೇತನದಿಂದ ಬಂದ 21 ಲಕ್ಷ ರೂ.ಗಳನ್ನು ಡ್ರೈವರ್ ಗಳ ಮಕ್ಕಳಿಗೆ ಮೋದಿ ನೀಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಚಂದ್ರಗ್ರಹಣ ದೋಷ ನಿವಾರಣೆಗೆ ಇಲ್ಲಿದೆ ಪರಿಹಾರ ಏನೆಂದು ತಿಳಿಯಿರಿ….!

    ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…

  • ಸುದ್ದಿ

    40 ಗ್ರಾಂ ಚಿನ್ನವನ್ನೂ ನುಂಗಿದ ಗೂಳಿ ನಂತರ ಏನಾಯ್ತು ಗೊತ್ತೇ,.??

    ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ​ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್​, ಅಕ್ಟೋಬರ್​ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್​ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….

  • ಆರೋಗ್ಯ

    ಕಿತ್ತಳೆ ಹಣ್ಣಿನ ಉಪಯೋಗಗಳನ್ನು ತಿಳಿಯ ಬೇಕಾ..? ಹಾಗದ್ರೆ ಈ ಲೇಖನವನ್ನು ಓದಿ…

    ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

  • Sports

    ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

    ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್‌ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್‌ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್‌ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …

    Loading

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…