ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ.
1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು ತಿನ್ನುತ್ತೇನೆ ಹಾಗೂ ಮಾವು ನನಗೆ ಬಹಳ ಇಷ್ಟ. ನಾನು ಚಿಕ್ಕವನಿದ್ದಾಗ ನನ್ನ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿರಲಿಲ್ಲ.
ಮಾವಿನ ಹಣ್ಣು ಖರೀದಿಸುವುದು ಅಸಾಧ್ಯವಾಗಿತ್ತು. ಆದರೆ ನಾವು ಮಾವಿನ ತೋಪಿಗೆ ತೆರಳಿ ಮರ ಹತ್ತಿ ತಾಜಾ ಹಣ್ಣುಗಳನ್ನು ತಿನ್ನುತ್ತಿದ್ದೆವು.ಚಿಕ್ಕವನಿದ್ದಾಗ ಗಣ್ಯ ವ್ಯಕ್ತಿಗಳ ಜೀವನಾಧಾರಿತ ಪುಸ್ತಕ ಓದುವ ಹವ್ಯಾಸ ನನಗಿತ್ತು.ಸೈನಿಕರನ್ನು ನೋಡಿದರೆ ನಾನು ಕೂಡಾ ಅವರಿಗೆ ಸೆಲ್ಯೂಟ್ ಹೊಡೆಯುತ್ತಿದ್ದೆ. ಸೇನೆಗೆ ಸೇರಿ ದಂಡನಾಯಕನಾಗಬೇಕೆಂಬ ಕನಸು ಕೂಡ ಇದ್ದಿತ್ತು. ನಾನು ಪ್ರಧಾನಿಯಾಗಬೇಕೆಂಬ ಯೋಚನೆ ಮಾಡಿರಲಿಲ್ಲ.
ನಾನೇನು ಯೋಚಿಸಿರಲಿಲ್ಲವೋ ಆ ಸ್ಥಾನಕ್ಕೇರಿದ್ದೇನೆ. ಸುತ್ತಾಡುತ್ತಾ ಇಲ್ಲಿಗೆ ತಲುಪಿದ್ದೇನೆ ಎಂದರು.ನಿಮ್ಮ ಅಕೌಂಟ್ ನಲ್ಲಿ ಎಷ್ಟು ಹಣವಿದೆ ಎಂದು ಅಕ್ಕಿ ಕೇಳಿದ್ದಕ್ಕೆ ನಾನು ಗುಜರಾತ್ ಸಿಎಂ ಆಗಿದ್ದಾಗ ನನ್ನ ಬಳಿ ಬ್ಯಾಂಕ್ ಅಕೌಂಟ್ ಇರಲಿಲ್ಲ. ಶಾಸಕನಾದ ಮೇಲೆ ಸಂಬಳ ಬರಲಾರಂಭಿಸಿತು. ಶಾಲೆಯಲ್ಲಿದ್ದಾಗ ದೇನಾ ಬ್ಯಾಂಕ್ ಸಿಬ್ಬಂದಿ ಬಂದು ಎಲ್ಲಾ ಮಕ್ಕಳಿಗೆ ಹಣ ಸಂಗ್ರಹಿಸುವ ಹುಂಡಿ ನೀಡಿ, ಇದರಲ್ಲಿ ಹಣ ಕೂಡಿಟ್ಟು ಬ್ಯಾಂಕ್ ನಲ್ಲಿ ಜಮೆ ಮಾಡಿ ಎಂದಿದ್ದರು.
ಆದರೆ ನಮ್ಮ ಬಳಿ ಹುಂಡಿಗೆ ಹಾಕಲು ಹಣವಿರಬೇಕಲ್ಲವೇ? ಅಂದಿನಿಂದ ಅಕೌಂಟ್ ನಿಷ್ಕ್ರಿಯವಾಗಿ ಬಿದ್ದಿತ್ತು. ಸರ್ಕಾರದ ಪರವಾಗಿ ಒಂದು ಫ್ಲ್ಯಾಟ್ ಸಿಗುತ್ತದೆ, ಕಡಿಮೆ ಬೆಲೆಗೆ ಸಿಗುವ ಈ ಫ್ಲ್ಯಾಟ್ ನಾನು ನನ್ನ ಪಕ್ಷಕ್ಕೆ ನೀಡಿದೆ. ಆ ಫ್ಲ್ಯಾಟ್ ವಿಚಾರವಾಗಿ ಸುಪ್ರಿಂ ಕೋರ್ಟ್ ನಲ್ಲಿ ಇನ್ನೂ ಪ್ರಕರಣ ನಡೆಯುತ್ತಿದೆ, ಅದು ಕ್ಲಿಯರ್ ಆದ ಬಳಿಕ ಫ್ಲ್ಯಾಟ್ ಪಕ್ಷದ ಹೆಸರಿಗೆ ಮಾಡುತ್ತೇನೆ.ಅವರು ಪ್ರಧಾನಿಯಾದ ಬಳಿಕ ಅವರ ವೇತನದಿಂದ ಬಂದ 21 ಲಕ್ಷ ರೂ.ಗಳನ್ನು ಡ್ರೈವರ್ ಗಳ ಮಕ್ಕಳಿಗೆ ಮೋದಿ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.