ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9901077772
ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772

ನಿತ್ಯ ಜೀವನದಲ್ಲಿ ನವಗ್ರಹ ಪ್ರಭಾವ
ದೈನಂದಿನ ಬದುಕಿನ ಆಗುಹೋಗುಗಳಿಗೂ ನವಗ್ರಹ ಪ್ರಭಾವಕ್ಕೂ ಸಂಬಂಧವಿದೆಯೇ? ದಿನಚರಿಯನ್ನು ಅರ್ಥಾತ್ ಜೀವನಶೈಲಿಯನ್ನು ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಇಂತಹ ಪ್ರಶ್ನೆಗಳಿಗೆ ಜ್ಯೋತಿಷ್ಯಶಾಸ್ತ್ರ ಹೌದೆನ್ನುತ್ತದೆ. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡಾಗ ದೈವಕೃಪೆ ತಾನಾಗೇ ಲಭಿಸುತ್ತದೆ. ಅದು ಹೇಗೆ ಎಂದು ನೋಡೋಣ.
ರವಿಯ ಅನುಗ್ರಹ : ಬೆಳಗಿನ ಜಾವ ಬೇಗನೆದ್ದು ಮನೆಯನ್ನು ಶುಚಿರ್ಭೂತವನ್ನಾಗಿ ಮಾಡಿ ಸೂರ್ಯನಿಗೆ ನಮಸ್ಕಾರ ಮಾಡುವುದರಿಂದ ಸಾಕಷ್ಟು ಉತ್ತಮ ಪರಿಣಾಮಗಳು ಉಂಟಾಗುತ್ತದೆ. ಸೂರ್ಯನ ಕಿರಣದಲ್ಲಿರುವ ‘ಡಿ’ ಮತ್ತು ‘ಇ’ ಪ್ರೋಟೀನ್ನಿಂದಾಗಿ ಚರ್ಮವು ಕಾಂತಿಯುತವಾಗುತ್ತದೆ. ದಿನವಿಡೀ ಮನಸ್ಸೂ ಉಲ್ಲಸಿತವಾಗಿರುತ್ತದೆ.
ಚಂದ್ರನ ಅನುಗ್ರಹ : ಚಂದ್ರನೆಂದರೆ ನೀರು. ಮನೆಯಲ್ಲಿ ಅಶೌಚ ಇರಬಾರದು. ಎಂಜಲು, ಮುಸುರೆ ಪಾತ್ರೆಗಳಿರಬಾರದು. ತಿಂದ ತಟ್ಟೆಗಳನ್ನು ಕೂಡಲೇ ತೊಳದಿಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮನೆಯ ವಾತಾವರಣ ಶುಭ್ರವಾಗಿದ್ದರೆ ಮನಸ್ಸೂ ಶುಭ್ರವಾಗಿರುತ್ತದೆ.

ಕುಜನ ಅನುಗ್ರಹ : ರಕ್ತಕ್ಕೆ ಅಧಿಪತಿ ಕುಜ. ಅನ್ನಾದಿ ಆಹಾರಗಳ ಸೇವನೆಯಿಂದ ರಕ್ತ ವೃದ್ಧಿಯಾಗುತ್ತದೆ. ಆ ಕಾರಣ ‘ಅನ್ನಂ ಬ್ರಹ್ಮ’ ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವೇಸ್ಟ್ ಮಾಡದಂತೆ ಜಾಗ್ರತೆ ವಹಿಸಬೇಕು. ನಿಯಮಿತವಾಗಿ ರಕ್ತ ದಾನವನ್ನು ಮಾಡಬೇಕು. ಅಶಕ್ತರಿಗೆ ಸಹಾಯ ಮಾಡಬೇಕು.
ಬುಧನ ಅನುಗ್ರಹ : ಬುಧ ಬುದ್ದಿಕಾರಕ. ಬುದ್ಧಿ ಹೀನನಾದರೆ ಮಾಡುವ ಕೆಲಸದಲ್ಲೂ ತೊಂದರೆ ಉಂಟಾಗುತ್ತದೆ. ಹಾಗಾಗಿ ಆಡುವ ಮಾತಿನಲ್ಲಿ, ಮಾಡುವ ಕೆಲಸದಲ್ಲಿ ವಿವೇಕವಿರಬೇಕು.
ಶನಿಯ ಅನುಗ್ರಹ : ಶನಿ ಕರ್ಮಾಧಿಪತಿ. ಕರ್ಮಸೂಚಕವಾದ ಪಾದರಕ್ಷೆಗಳನ್ನು ಮನೆಯಾಚೆಯೇ ಬಿಡಬೇಕು. ಮನೆಯನ್ನು ಶುಭ್ರವಾಗಿಟ್ಟುಕೊಳ್ಳಬೇಕು.
ಗುರುವಿನ ಅನುಗ್ರಹ : ಗುರು ಸಕಲ ದೋಷ ನಿವಾರಕ. ಮಾರ್ಗಸೂಚಕ. ನಮ್ಮಲ್ಲೊಂದು ಲೋಕೋಕ್ತಿಯಿದೆ. ‘ಕೋಶ ಓದಬೇಕು ಲೋಕ ಸುತ್ತಬೇಕು’ ಅಂತ. ಅರಿವೇ ಗುರು ಎನ್ನುವಂತೆ ಸುತ್ತಣ ಪರಿಸರವನ್ನು ನೋಡಿ ಕಲಿಯಬೇಕು. ಗಿಡ, ಮರಗಳಿಗೆ ನೀರೆಯುವ ಮೂಲಕ ಅವುಗಳನ್ನು ಪೋಷಿಸಬೇಕು.

ಶುಕ್ರನ ಅನುಗ್ರಹ : ಶುಕ್ರನೆಂದರೆ ವೀರ್ಯ. ಪೌಷ್ಟಿಕದಾಯಕ ಆಹಾರ ಸೇವನೆಗೆ ಅಗತ್ಯವಾದ ಹಣ್ಣು, ತರಕಾರಿಗಳನ್ನು ಮನೆಗೆ ತರಬೇಕು. ಕುಟುಂಬ ಸೌಖ್ಯಕ್ಕೆ ಅಗತ್ಯವಾದ ಕಾರ್ಯಗಳನ್ನು ಮಾಡಬೇಕು.
ರಾಹುವಿನ ಅನುಗ್ರಹ : ಹೊರಗಿನ ಪಾಪ ಮನೆಯೊಳಗೆ ಎನ್ನುವ ಮಾತಿನಂತೆ ಹೊರಗಿನಿಂದ ಮನೆಯೊಳಗೆ ಪ್ರವೇಶಿಸಿದ ಕೂಡಲೇ ಕೈಕಾಲುಗಳನ್ನು ತೊಳೆದುಕೊಳ್ಳಿ. ಮೂತ್ರ ಅಥವಾ ಮಲ ವಿಸರ್ಜನೆಯ ನಂತರ ಶುದ್ಧಾಚಮನ ಮಾಡಿ. ಕೈಕಾಲುಗಳನ್ನು ತೊಳೆಯಿರಿ.
ಕೇತುವಿನ ಅನುಗ್ರಹ : ಅತಿಥಿ ದೇವೋ ಭವ ಎನ್ನುವುದು ಶಾಸ್ತ್ರೋಕ್ತಿ. ಮನೆಗೆ ಬಂದ ಅತಿಥಿಗಳನ್ನು ಗೌರವಿಸುವುದರಿಂದ ಉತ್ತಮ ಫಲಗಳನ್ನು ಕಾಣಬಹುದು.9901077772
ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…