ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9901077772
ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772

ನಿತ್ಯ ಜೀವನದಲ್ಲಿ ನವಗ್ರಹ ಪ್ರಭಾವ
ದೈನಂದಿನ ಬದುಕಿನ ಆಗುಹೋಗುಗಳಿಗೂ ನವಗ್ರಹ ಪ್ರಭಾವಕ್ಕೂ ಸಂಬಂಧವಿದೆಯೇ? ದಿನಚರಿಯನ್ನು ಅರ್ಥಾತ್ ಜೀವನಶೈಲಿಯನ್ನು ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಇಂತಹ ಪ್ರಶ್ನೆಗಳಿಗೆ ಜ್ಯೋತಿಷ್ಯಶಾಸ್ತ್ರ ಹೌದೆನ್ನುತ್ತದೆ. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡಾಗ ದೈವಕೃಪೆ ತಾನಾಗೇ ಲಭಿಸುತ್ತದೆ. ಅದು ಹೇಗೆ ಎಂದು ನೋಡೋಣ.
ರವಿಯ ಅನುಗ್ರಹ : ಬೆಳಗಿನ ಜಾವ ಬೇಗನೆದ್ದು ಮನೆಯನ್ನು ಶುಚಿರ್ಭೂತವನ್ನಾಗಿ ಮಾಡಿ ಸೂರ್ಯನಿಗೆ ನಮಸ್ಕಾರ ಮಾಡುವುದರಿಂದ ಸಾಕಷ್ಟು ಉತ್ತಮ ಪರಿಣಾಮಗಳು ಉಂಟಾಗುತ್ತದೆ. ಸೂರ್ಯನ ಕಿರಣದಲ್ಲಿರುವ ‘ಡಿ’ ಮತ್ತು ‘ಇ’ ಪ್ರೋಟೀನ್ನಿಂದಾಗಿ ಚರ್ಮವು ಕಾಂತಿಯುತವಾಗುತ್ತದೆ. ದಿನವಿಡೀ ಮನಸ್ಸೂ ಉಲ್ಲಸಿತವಾಗಿರುತ್ತದೆ.
ಚಂದ್ರನ ಅನುಗ್ರಹ : ಚಂದ್ರನೆಂದರೆ ನೀರು. ಮನೆಯಲ್ಲಿ ಅಶೌಚ ಇರಬಾರದು. ಎಂಜಲು, ಮುಸುರೆ ಪಾತ್ರೆಗಳಿರಬಾರದು. ತಿಂದ ತಟ್ಟೆಗಳನ್ನು ಕೂಡಲೇ ತೊಳದಿಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮನೆಯ ವಾತಾವರಣ ಶುಭ್ರವಾಗಿದ್ದರೆ ಮನಸ್ಸೂ ಶುಭ್ರವಾಗಿರುತ್ತದೆ.

ಕುಜನ ಅನುಗ್ರಹ : ರಕ್ತಕ್ಕೆ ಅಧಿಪತಿ ಕುಜ. ಅನ್ನಾದಿ ಆಹಾರಗಳ ಸೇವನೆಯಿಂದ ರಕ್ತ ವೃದ್ಧಿಯಾಗುತ್ತದೆ. ಆ ಕಾರಣ ‘ಅನ್ನಂ ಬ್ರಹ್ಮ’ ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವೇಸ್ಟ್ ಮಾಡದಂತೆ ಜಾಗ್ರತೆ ವಹಿಸಬೇಕು. ನಿಯಮಿತವಾಗಿ ರಕ್ತ ದಾನವನ್ನು ಮಾಡಬೇಕು. ಅಶಕ್ತರಿಗೆ ಸಹಾಯ ಮಾಡಬೇಕು.
ಬುಧನ ಅನುಗ್ರಹ : ಬುಧ ಬುದ್ದಿಕಾರಕ. ಬುದ್ಧಿ ಹೀನನಾದರೆ ಮಾಡುವ ಕೆಲಸದಲ್ಲೂ ತೊಂದರೆ ಉಂಟಾಗುತ್ತದೆ. ಹಾಗಾಗಿ ಆಡುವ ಮಾತಿನಲ್ಲಿ, ಮಾಡುವ ಕೆಲಸದಲ್ಲಿ ವಿವೇಕವಿರಬೇಕು.
ಶನಿಯ ಅನುಗ್ರಹ : ಶನಿ ಕರ್ಮಾಧಿಪತಿ. ಕರ್ಮಸೂಚಕವಾದ ಪಾದರಕ್ಷೆಗಳನ್ನು ಮನೆಯಾಚೆಯೇ ಬಿಡಬೇಕು. ಮನೆಯನ್ನು ಶುಭ್ರವಾಗಿಟ್ಟುಕೊಳ್ಳಬೇಕು.
ಗುರುವಿನ ಅನುಗ್ರಹ : ಗುರು ಸಕಲ ದೋಷ ನಿವಾರಕ. ಮಾರ್ಗಸೂಚಕ. ನಮ್ಮಲ್ಲೊಂದು ಲೋಕೋಕ್ತಿಯಿದೆ. ‘ಕೋಶ ಓದಬೇಕು ಲೋಕ ಸುತ್ತಬೇಕು’ ಅಂತ. ಅರಿವೇ ಗುರು ಎನ್ನುವಂತೆ ಸುತ್ತಣ ಪರಿಸರವನ್ನು ನೋಡಿ ಕಲಿಯಬೇಕು. ಗಿಡ, ಮರಗಳಿಗೆ ನೀರೆಯುವ ಮೂಲಕ ಅವುಗಳನ್ನು ಪೋಷಿಸಬೇಕು.

ಶುಕ್ರನ ಅನುಗ್ರಹ : ಶುಕ್ರನೆಂದರೆ ವೀರ್ಯ. ಪೌಷ್ಟಿಕದಾಯಕ ಆಹಾರ ಸೇವನೆಗೆ ಅಗತ್ಯವಾದ ಹಣ್ಣು, ತರಕಾರಿಗಳನ್ನು ಮನೆಗೆ ತರಬೇಕು. ಕುಟುಂಬ ಸೌಖ್ಯಕ್ಕೆ ಅಗತ್ಯವಾದ ಕಾರ್ಯಗಳನ್ನು ಮಾಡಬೇಕು.
ರಾಹುವಿನ ಅನುಗ್ರಹ : ಹೊರಗಿನ ಪಾಪ ಮನೆಯೊಳಗೆ ಎನ್ನುವ ಮಾತಿನಂತೆ ಹೊರಗಿನಿಂದ ಮನೆಯೊಳಗೆ ಪ್ರವೇಶಿಸಿದ ಕೂಡಲೇ ಕೈಕಾಲುಗಳನ್ನು ತೊಳೆದುಕೊಳ್ಳಿ. ಮೂತ್ರ ಅಥವಾ ಮಲ ವಿಸರ್ಜನೆಯ ನಂತರ ಶುದ್ಧಾಚಮನ ಮಾಡಿ. ಕೈಕಾಲುಗಳನ್ನು ತೊಳೆಯಿರಿ.
ಕೇತುವಿನ ಅನುಗ್ರಹ : ಅತಿಥಿ ದೇವೋ ಭವ ಎನ್ನುವುದು ಶಾಸ್ತ್ರೋಕ್ತಿ. ಮನೆಗೆ ಬಂದ ಅತಿಥಿಗಳನ್ನು ಗೌರವಿಸುವುದರಿಂದ ಉತ್ತಮ ಫಲಗಳನ್ನು ಕಾಣಬಹುದು.9901077772
ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…
ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್ಸ್ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್ ಸ್ಟಾಗ್ರಾಮ್ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್ ಸ್ಟಾಗ್ರಾಮ್ನಲ್ಲಿ ಪೊಸ್ಟ್ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.