ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9901077772
ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772

ನಿತ್ಯ ಜೀವನದಲ್ಲಿ ನವಗ್ರಹ ಪ್ರಭಾವ
ದೈನಂದಿನ ಬದುಕಿನ ಆಗುಹೋಗುಗಳಿಗೂ ನವಗ್ರಹ ಪ್ರಭಾವಕ್ಕೂ ಸಂಬಂಧವಿದೆಯೇ? ದಿನಚರಿಯನ್ನು ಅರ್ಥಾತ್ ಜೀವನಶೈಲಿಯನ್ನು ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಇಂತಹ ಪ್ರಶ್ನೆಗಳಿಗೆ ಜ್ಯೋತಿಷ್ಯಶಾಸ್ತ್ರ ಹೌದೆನ್ನುತ್ತದೆ. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡಾಗ ದೈವಕೃಪೆ ತಾನಾಗೇ ಲಭಿಸುತ್ತದೆ. ಅದು ಹೇಗೆ ಎಂದು ನೋಡೋಣ.
ರವಿಯ ಅನುಗ್ರಹ : ಬೆಳಗಿನ ಜಾವ ಬೇಗನೆದ್ದು ಮನೆಯನ್ನು ಶುಚಿರ್ಭೂತವನ್ನಾಗಿ ಮಾಡಿ ಸೂರ್ಯನಿಗೆ ನಮಸ್ಕಾರ ಮಾಡುವುದರಿಂದ ಸಾಕಷ್ಟು ಉತ್ತಮ ಪರಿಣಾಮಗಳು ಉಂಟಾಗುತ್ತದೆ. ಸೂರ್ಯನ ಕಿರಣದಲ್ಲಿರುವ ‘ಡಿ’ ಮತ್ತು ‘ಇ’ ಪ್ರೋಟೀನ್ನಿಂದಾಗಿ ಚರ್ಮವು ಕಾಂತಿಯುತವಾಗುತ್ತದೆ. ದಿನವಿಡೀ ಮನಸ್ಸೂ ಉಲ್ಲಸಿತವಾಗಿರುತ್ತದೆ.
ಚಂದ್ರನ ಅನುಗ್ರಹ : ಚಂದ್ರನೆಂದರೆ ನೀರು. ಮನೆಯಲ್ಲಿ ಅಶೌಚ ಇರಬಾರದು. ಎಂಜಲು, ಮುಸುರೆ ಪಾತ್ರೆಗಳಿರಬಾರದು. ತಿಂದ ತಟ್ಟೆಗಳನ್ನು ಕೂಡಲೇ ತೊಳದಿಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮನೆಯ ವಾತಾವರಣ ಶುಭ್ರವಾಗಿದ್ದರೆ ಮನಸ್ಸೂ ಶುಭ್ರವಾಗಿರುತ್ತದೆ.

ಕುಜನ ಅನುಗ್ರಹ : ರಕ್ತಕ್ಕೆ ಅಧಿಪತಿ ಕುಜ. ಅನ್ನಾದಿ ಆಹಾರಗಳ ಸೇವನೆಯಿಂದ ರಕ್ತ ವೃದ್ಧಿಯಾಗುತ್ತದೆ. ಆ ಕಾರಣ ‘ಅನ್ನಂ ಬ್ರಹ್ಮ’ ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವೇಸ್ಟ್ ಮಾಡದಂತೆ ಜಾಗ್ರತೆ ವಹಿಸಬೇಕು. ನಿಯಮಿತವಾಗಿ ರಕ್ತ ದಾನವನ್ನು ಮಾಡಬೇಕು. ಅಶಕ್ತರಿಗೆ ಸಹಾಯ ಮಾಡಬೇಕು.
ಬುಧನ ಅನುಗ್ರಹ : ಬುಧ ಬುದ್ದಿಕಾರಕ. ಬುದ್ಧಿ ಹೀನನಾದರೆ ಮಾಡುವ ಕೆಲಸದಲ್ಲೂ ತೊಂದರೆ ಉಂಟಾಗುತ್ತದೆ. ಹಾಗಾಗಿ ಆಡುವ ಮಾತಿನಲ್ಲಿ, ಮಾಡುವ ಕೆಲಸದಲ್ಲಿ ವಿವೇಕವಿರಬೇಕು.
ಶನಿಯ ಅನುಗ್ರಹ : ಶನಿ ಕರ್ಮಾಧಿಪತಿ. ಕರ್ಮಸೂಚಕವಾದ ಪಾದರಕ್ಷೆಗಳನ್ನು ಮನೆಯಾಚೆಯೇ ಬಿಡಬೇಕು. ಮನೆಯನ್ನು ಶುಭ್ರವಾಗಿಟ್ಟುಕೊಳ್ಳಬೇಕು.
ಗುರುವಿನ ಅನುಗ್ರಹ : ಗುರು ಸಕಲ ದೋಷ ನಿವಾರಕ. ಮಾರ್ಗಸೂಚಕ. ನಮ್ಮಲ್ಲೊಂದು ಲೋಕೋಕ್ತಿಯಿದೆ. ‘ಕೋಶ ಓದಬೇಕು ಲೋಕ ಸುತ್ತಬೇಕು’ ಅಂತ. ಅರಿವೇ ಗುರು ಎನ್ನುವಂತೆ ಸುತ್ತಣ ಪರಿಸರವನ್ನು ನೋಡಿ ಕಲಿಯಬೇಕು. ಗಿಡ, ಮರಗಳಿಗೆ ನೀರೆಯುವ ಮೂಲಕ ಅವುಗಳನ್ನು ಪೋಷಿಸಬೇಕು.

ಶುಕ್ರನ ಅನುಗ್ರಹ : ಶುಕ್ರನೆಂದರೆ ವೀರ್ಯ. ಪೌಷ್ಟಿಕದಾಯಕ ಆಹಾರ ಸೇವನೆಗೆ ಅಗತ್ಯವಾದ ಹಣ್ಣು, ತರಕಾರಿಗಳನ್ನು ಮನೆಗೆ ತರಬೇಕು. ಕುಟುಂಬ ಸೌಖ್ಯಕ್ಕೆ ಅಗತ್ಯವಾದ ಕಾರ್ಯಗಳನ್ನು ಮಾಡಬೇಕು.
ರಾಹುವಿನ ಅನುಗ್ರಹ : ಹೊರಗಿನ ಪಾಪ ಮನೆಯೊಳಗೆ ಎನ್ನುವ ಮಾತಿನಂತೆ ಹೊರಗಿನಿಂದ ಮನೆಯೊಳಗೆ ಪ್ರವೇಶಿಸಿದ ಕೂಡಲೇ ಕೈಕಾಲುಗಳನ್ನು ತೊಳೆದುಕೊಳ್ಳಿ. ಮೂತ್ರ ಅಥವಾ ಮಲ ವಿಸರ್ಜನೆಯ ನಂತರ ಶುದ್ಧಾಚಮನ ಮಾಡಿ. ಕೈಕಾಲುಗಳನ್ನು ತೊಳೆಯಿರಿ.
ಕೇತುವಿನ ಅನುಗ್ರಹ : ಅತಿಥಿ ದೇವೋ ಭವ ಎನ್ನುವುದು ಶಾಸ್ತ್ರೋಕ್ತಿ. ಮನೆಗೆ ಬಂದ ಅತಿಥಿಗಳನ್ನು ಗೌರವಿಸುವುದರಿಂದ ಉತ್ತಮ ಫಲಗಳನ್ನು ಕಾಣಬಹುದು.9901077772
ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…