ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9901077772
ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772

ನಿತ್ಯ ಜೀವನದಲ್ಲಿ ನವಗ್ರಹ ಪ್ರಭಾವ
ದೈನಂದಿನ ಬದುಕಿನ ಆಗುಹೋಗುಗಳಿಗೂ ನವಗ್ರಹ ಪ್ರಭಾವಕ್ಕೂ ಸಂಬಂಧವಿದೆಯೇ? ದಿನಚರಿಯನ್ನು ಅರ್ಥಾತ್ ಜೀವನಶೈಲಿಯನ್ನು ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಇಂತಹ ಪ್ರಶ್ನೆಗಳಿಗೆ ಜ್ಯೋತಿಷ್ಯಶಾಸ್ತ್ರ ಹೌದೆನ್ನುತ್ತದೆ. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡಾಗ ದೈವಕೃಪೆ ತಾನಾಗೇ ಲಭಿಸುತ್ತದೆ. ಅದು ಹೇಗೆ ಎಂದು ನೋಡೋಣ.
ರವಿಯ ಅನುಗ್ರಹ : ಬೆಳಗಿನ ಜಾವ ಬೇಗನೆದ್ದು ಮನೆಯನ್ನು ಶುಚಿರ್ಭೂತವನ್ನಾಗಿ ಮಾಡಿ ಸೂರ್ಯನಿಗೆ ನಮಸ್ಕಾರ ಮಾಡುವುದರಿಂದ ಸಾಕಷ್ಟು ಉತ್ತಮ ಪರಿಣಾಮಗಳು ಉಂಟಾಗುತ್ತದೆ. ಸೂರ್ಯನ ಕಿರಣದಲ್ಲಿರುವ ‘ಡಿ’ ಮತ್ತು ‘ಇ’ ಪ್ರೋಟೀನ್ನಿಂದಾಗಿ ಚರ್ಮವು ಕಾಂತಿಯುತವಾಗುತ್ತದೆ. ದಿನವಿಡೀ ಮನಸ್ಸೂ ಉಲ್ಲಸಿತವಾಗಿರುತ್ತದೆ.
ಚಂದ್ರನ ಅನುಗ್ರಹ : ಚಂದ್ರನೆಂದರೆ ನೀರು. ಮನೆಯಲ್ಲಿ ಅಶೌಚ ಇರಬಾರದು. ಎಂಜಲು, ಮುಸುರೆ ಪಾತ್ರೆಗಳಿರಬಾರದು. ತಿಂದ ತಟ್ಟೆಗಳನ್ನು ಕೂಡಲೇ ತೊಳದಿಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮನೆಯ ವಾತಾವರಣ ಶುಭ್ರವಾಗಿದ್ದರೆ ಮನಸ್ಸೂ ಶುಭ್ರವಾಗಿರುತ್ತದೆ.

ಕುಜನ ಅನುಗ್ರಹ : ರಕ್ತಕ್ಕೆ ಅಧಿಪತಿ ಕುಜ. ಅನ್ನಾದಿ ಆಹಾರಗಳ ಸೇವನೆಯಿಂದ ರಕ್ತ ವೃದ್ಧಿಯಾಗುತ್ತದೆ. ಆ ಕಾರಣ ‘ಅನ್ನಂ ಬ್ರಹ್ಮ’ ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವೇಸ್ಟ್ ಮಾಡದಂತೆ ಜಾಗ್ರತೆ ವಹಿಸಬೇಕು. ನಿಯಮಿತವಾಗಿ ರಕ್ತ ದಾನವನ್ನು ಮಾಡಬೇಕು. ಅಶಕ್ತರಿಗೆ ಸಹಾಯ ಮಾಡಬೇಕು.
ಬುಧನ ಅನುಗ್ರಹ : ಬುಧ ಬುದ್ದಿಕಾರಕ. ಬುದ್ಧಿ ಹೀನನಾದರೆ ಮಾಡುವ ಕೆಲಸದಲ್ಲೂ ತೊಂದರೆ ಉಂಟಾಗುತ್ತದೆ. ಹಾಗಾಗಿ ಆಡುವ ಮಾತಿನಲ್ಲಿ, ಮಾಡುವ ಕೆಲಸದಲ್ಲಿ ವಿವೇಕವಿರಬೇಕು.
ಶನಿಯ ಅನುಗ್ರಹ : ಶನಿ ಕರ್ಮಾಧಿಪತಿ. ಕರ್ಮಸೂಚಕವಾದ ಪಾದರಕ್ಷೆಗಳನ್ನು ಮನೆಯಾಚೆಯೇ ಬಿಡಬೇಕು. ಮನೆಯನ್ನು ಶುಭ್ರವಾಗಿಟ್ಟುಕೊಳ್ಳಬೇಕು.
ಗುರುವಿನ ಅನುಗ್ರಹ : ಗುರು ಸಕಲ ದೋಷ ನಿವಾರಕ. ಮಾರ್ಗಸೂಚಕ. ನಮ್ಮಲ್ಲೊಂದು ಲೋಕೋಕ್ತಿಯಿದೆ. ‘ಕೋಶ ಓದಬೇಕು ಲೋಕ ಸುತ್ತಬೇಕು’ ಅಂತ. ಅರಿವೇ ಗುರು ಎನ್ನುವಂತೆ ಸುತ್ತಣ ಪರಿಸರವನ್ನು ನೋಡಿ ಕಲಿಯಬೇಕು. ಗಿಡ, ಮರಗಳಿಗೆ ನೀರೆಯುವ ಮೂಲಕ ಅವುಗಳನ್ನು ಪೋಷಿಸಬೇಕು.

ಶುಕ್ರನ ಅನುಗ್ರಹ : ಶುಕ್ರನೆಂದರೆ ವೀರ್ಯ. ಪೌಷ್ಟಿಕದಾಯಕ ಆಹಾರ ಸೇವನೆಗೆ ಅಗತ್ಯವಾದ ಹಣ್ಣು, ತರಕಾರಿಗಳನ್ನು ಮನೆಗೆ ತರಬೇಕು. ಕುಟುಂಬ ಸೌಖ್ಯಕ್ಕೆ ಅಗತ್ಯವಾದ ಕಾರ್ಯಗಳನ್ನು ಮಾಡಬೇಕು.
ರಾಹುವಿನ ಅನುಗ್ರಹ : ಹೊರಗಿನ ಪಾಪ ಮನೆಯೊಳಗೆ ಎನ್ನುವ ಮಾತಿನಂತೆ ಹೊರಗಿನಿಂದ ಮನೆಯೊಳಗೆ ಪ್ರವೇಶಿಸಿದ ಕೂಡಲೇ ಕೈಕಾಲುಗಳನ್ನು ತೊಳೆದುಕೊಳ್ಳಿ. ಮೂತ್ರ ಅಥವಾ ಮಲ ವಿಸರ್ಜನೆಯ ನಂತರ ಶುದ್ಧಾಚಮನ ಮಾಡಿ. ಕೈಕಾಲುಗಳನ್ನು ತೊಳೆಯಿರಿ.
ಕೇತುವಿನ ಅನುಗ್ರಹ : ಅತಿಥಿ ದೇವೋ ಭವ ಎನ್ನುವುದು ಶಾಸ್ತ್ರೋಕ್ತಿ. ಮನೆಗೆ ಬಂದ ಅತಿಥಿಗಳನ್ನು ಗೌರವಿಸುವುದರಿಂದ ಉತ್ತಮ ಫಲಗಳನ್ನು ಕಾಣಬಹುದು.9901077772
ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
![]()
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…