ಆಧ್ಯಾತ್ಮ

ನಿತ್ಯಜೀವನದಲ್ಲಿ ನವಗ್ರಹ ಪ್ರಭಾವ ಮನುಷ್ಯನ ಮೇಲೆ ಹೇಗೆ ಬೀರುವುದು ತಿಳಿದುಕೊಳ್ಳಬೇಕಾ? ಈ ಮಾಹಿತಿ ನೋಡಿ.

235

ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9901077772

ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772

ನಿತ್ಯ ಜೀವನದಲ್ಲಿ ನವಗ್ರಹ ಪ್ರಭಾವ

ದೈನಂದಿನ ಬದುಕಿನ ಆಗುಹೋಗುಗಳಿಗೂ ನವಗ್ರಹ ಪ್ರಭಾವಕ್ಕೂ ಸಂಬಂಧವಿದೆಯೇ? ದಿನಚರಿಯನ್ನು ಅರ್ಥಾತ್‌ ಜೀವನಶೈಲಿಯನ್ನು ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಇಂತಹ ಪ್ರಶ್ನೆಗಳಿಗೆ ಜ್ಯೋತಿಷ್ಯಶಾಸ್ತ್ರ ಹೌದೆನ್ನುತ್ತದೆ. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡಾಗ ದೈವಕೃಪೆ ತಾನಾಗೇ ಲಭಿಸುತ್ತದೆ. ಅದು ಹೇಗೆ ಎಂದು ನೋಡೋಣ.

ರವಿಯ ಅನುಗ್ರಹ : ಬೆಳಗಿನ ಜಾವ ಬೇಗನೆದ್ದು ಮನೆಯನ್ನು ಶುಚಿರ್ಭೂತವನ್ನಾಗಿ ಮಾಡಿ ಸೂರ್ಯನಿಗೆ ನಮಸ್ಕಾರ ಮಾಡುವುದರಿಂದ ಸಾಕಷ್ಟು ಉತ್ತಮ ಪರಿಣಾಮಗಳು ಉಂಟಾಗುತ್ತದೆ. ಸೂರ್ಯನ ಕಿರಣದಲ್ಲಿರುವ ‘ಡಿ’ ಮತ್ತು ‘ಇ’ ಪ್ರೋಟೀನ್‌ನಿಂದಾಗಿ ಚರ್ಮವು ಕಾಂತಿಯುತವಾಗುತ್ತದೆ. ದಿನವಿಡೀ ಮನಸ್ಸೂ ಉಲ್ಲಸಿತವಾಗಿರುತ್ತದೆ.

ಚಂದ್ರನ ಅನುಗ್ರಹ : ಚಂದ್ರನೆಂದರೆ ನೀರು. ಮನೆಯಲ್ಲಿ ಅಶೌಚ ಇರಬಾರದು. ಎಂಜಲು, ಮುಸುರೆ ಪಾತ್ರೆಗಳಿರಬಾರದು. ತಿಂದ ತಟ್ಟೆಗಳನ್ನು ಕೂಡಲೇ ತೊಳದಿಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮನೆಯ ವಾತಾವರಣ ಶುಭ್ರವಾಗಿದ್ದರೆ ಮನಸ್ಸೂ ಶುಭ್ರವಾಗಿರುತ್ತದೆ.

ಕುಜನ ಅನುಗ್ರಹ : ರಕ್ತಕ್ಕೆ ಅಧಿಪತಿ ಕುಜ. ಅನ್ನಾದಿ ಆಹಾರಗಳ ಸೇವನೆಯಿಂದ ರಕ್ತ ವೃದ್ಧಿಯಾಗುತ್ತದೆ. ಆ ಕಾರಣ ‘ಅನ್ನಂ ಬ್ರಹ್ಮ’ ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವೇಸ್ಟ್‌ ಮಾಡದಂತೆ ಜಾಗ್ರತೆ ವಹಿಸಬೇಕು. ನಿಯಮಿತವಾಗಿ ರಕ್ತ ದಾನವನ್ನು ಮಾಡಬೇಕು. ಅಶಕ್ತರಿಗೆ ಸಹಾಯ ಮಾಡಬೇಕು.

ಬುಧನ ಅನುಗ್ರಹ : ಬುಧ ಬುದ್ದಿಕಾರಕ. ಬುದ್ಧಿ ಹೀನನಾದರೆ ಮಾಡುವ ಕೆಲಸದಲ್ಲೂ ತೊಂದರೆ ಉಂಟಾಗುತ್ತದೆ. ಹಾಗಾಗಿ ಆಡುವ ಮಾತಿನಲ್ಲಿ, ಮಾಡುವ ಕೆಲಸದಲ್ಲಿ ವಿವೇಕವಿರಬೇಕು.

ಶನಿಯ ಅನುಗ್ರಹ : ಶನಿ ಕರ್ಮಾಧಿಪತಿ. ಕರ್ಮಸೂಚಕವಾದ ಪಾದರಕ್ಷೆಗಳನ್ನು ಮನೆಯಾಚೆಯೇ ಬಿಡಬೇಕು. ಮನೆಯನ್ನು ಶುಭ್ರವಾಗಿಟ್ಟುಕೊಳ್ಳಬೇಕು.

ಗುರುವಿನ ಅನುಗ್ರಹ : ಗುರು ಸಕಲ ದೋಷ ನಿವಾರಕ. ಮಾರ್ಗಸೂಚಕ. ನಮ್ಮಲ್ಲೊಂದು ಲೋಕೋಕ್ತಿಯಿದೆ. ‘ಕೋಶ ಓದಬೇಕು ಲೋಕ ಸುತ್ತಬೇಕು’ ಅಂತ. ಅರಿವೇ ಗುರು ಎನ್ನುವಂತೆ ಸುತ್ತಣ ಪರಿಸರವನ್ನು ನೋಡಿ ಕಲಿಯಬೇಕು. ಗಿಡ, ಮರಗಳಿಗೆ ನೀರೆಯುವ ಮೂಲಕ ಅವುಗಳನ್ನು ಪೋಷಿಸಬೇಕು.

ಶುಕ್ರನ ಅನುಗ್ರಹ : ಶುಕ್ರನೆಂದರೆ ವೀರ್ಯ. ಪೌಷ್ಟಿಕದಾಯಕ ಆಹಾರ ಸೇವನೆಗೆ ಅಗತ್ಯವಾದ ಹಣ್ಣು, ತರಕಾರಿಗಳನ್ನು ಮನೆಗೆ ತರಬೇಕು. ಕುಟುಂಬ ಸೌಖ್ಯಕ್ಕೆ ಅಗತ್ಯವಾದ ಕಾರ್ಯಗಳನ್ನು ಮಾಡಬೇಕು.

ರಾಹುವಿನ ಅನುಗ್ರಹ : ಹೊರಗಿನ ಪಾಪ ಮನೆಯೊಳಗೆ ಎನ್ನುವ ಮಾತಿನಂತೆ ಹೊರಗಿನಿಂದ ಮನೆಯೊಳಗೆ ಪ್ರವೇಶಿಸಿದ ಕೂಡಲೇ ಕೈಕಾಲುಗಳನ್ನು ತೊಳೆದುಕೊಳ್ಳಿ. ಮೂತ್ರ ಅಥವಾ ಮಲ ವಿಸರ್ಜನೆಯ ನಂತರ ಶುದ್ಧಾಚಮನ ಮಾಡಿ. ಕೈಕಾಲುಗಳನ್ನು ತೊಳೆಯಿರಿ.

ಕೇತುವಿನ ಅನುಗ್ರಹ : ಅತಿಥಿ ದೇವೋ ಭವ ಎನ್ನುವುದು ಶಾಸ್ತ್ರೋಕ್ತಿ. ಮನೆಗೆ ಬಂದ ಅತಿಥಿಗಳನ್ನು ಗೌರವಿಸುವುದರಿಂದ ಉತ್ತಮ ಫಲಗಳನ್ನು ಕಾಣಬಹುದು.9901077772

ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಜ್ಯೋತಿಷ್ಯ

    ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

    ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…

  • ಸುದ್ದಿ

    ‘ಇಂಟರ್ ನ್ಯಾಷನಲ್ ರೆಲಿಜಿಯಸ್ ಫ್ರೀಡಂಅವಾರ್ಡ್’ ತನ್ನದಾಗಿಸಿಕೊಂಡ 83 ವರ್ಷದ ಅಬೂಬಕರ್ ಅಬ್ದುಲ್ಲಹಿ….!

    ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19:  ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು  ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ  2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…

  • ಸಿನಿಮಾ

    ದೊಡ್ಮನೆ ಹುಡುಗ ಅಣ್ಣಾವ್ರ ಮೊಮ್ಮಗನ ಮದುವೆ ಸಂಭ್ರಮ ಹೇಗಿತ್ತು ಯಾವೆಲ್ಲಾ ಸ್ಟಾರ್’ಗಳು ಬಂದಿದ್ದರು..ತಿಳಿಯಲು ಈ ಲೇಖನ ಓದಿ…

    ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ‌ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ‌ ತಲೆಮಾರಿನ‌ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…