ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ.
1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು
3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ
5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)
7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ
9.ಸಿ.ಟಿ ರವಿ: ಚಿಕ್ಕಮಗಳೂರು 10.ಬಸವರಾಜ್ ಬೊಮ್ಮಾಯಿ: ಶಿಗ್ಗಾಂವಿ
11.ಕೋಟಾ ಶ್ರೀನಿವಾಸ್ ಪೂಜಾರಿ: ಎಂಎಲ್ಸಿ 12.ಮಾಧುಸ್ವಾಮಿ: ಚಿಕ್ಕನಾಯಕನಹಳ್ಳಿ
13.ಸಿ.ಸಿ ಪಾಟೀಲ್: ನರಗುಂದ 14.ಎನ್ ನಾಗೇಶ್: ಮುಳುಬಾಗಿಲು
15.ಪ್ರಭು ಚೌಹಾಣ್: ಔರಾದ್, ಬೀದರ್ 16. ಶಶಿಕಲಾ ಜೊಲ್ಲೆ: ನಿಪ್ಪಾಣಿ

ಇಂದು ರಾಜಭವನದಲ್ಲಿ ಪ್ರಮಣವಚನ ಕಾರ್ಯಕ್ರಮವಿರುವ ಹಿನ್ನೆಲೆ ರಾಜಭವನ ಸುತ್ತಮುತ್ತ ಭಾರೀ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ರಾಜಭವನದ ಸುತ್ತಮುತ್ತ 7 ಜನ ಡಿಸಿಪಿ ಸೇರಿ 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ವಿಧಾನಸೌಧ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಇನ್ನು ರಾಜಭವನದ ಮುಂಭಾಗದ ಭದ್ರತೆ ನೇತೃತ್ವವನ್ನ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್ ವಹಿಸಿಕೊಂಡಿದ್ದಾರೆ. ಪೂರ್ವ ವಿಭಾಗ ಟ್ರಾಫಿಕ್ ಡಿಸಿಪಿ ಜಗದೀಶ್ ಟ್ರಾಫಿಕ್ ನಿಯಂತ್ರಣದ ಜವಾಬ್ದಾರಿ ಹೊತ್ತಿದ್ದಾರೆ.

ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯ ತನಕ ರಾಜಭವನ ರಸ್ತೆ ಪ್ರವೇಶ ನಿರ್ಬಂಧ ಹೇರಲಾಗಿದ್ದು, ರಾಜಭವನ ಪ್ರವೇಶಕ್ಕೆ ಪಾಸ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ರಾಜಭವನದ ಒಳಗಡೆ 1500 ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಾಜಭವನದ ಮುಂಭಾಗದ ರಸ್ತೆಯಲ್ಲಿ ಎರಡು ಎಲ್.ಇ.ಡಿ. ಸ್ಕ್ರೀನ್ಗಳನ್ನ ಅಳವಡಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್ ಎ, ಬಿ1, ಬಿ6, ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…