News

ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ
“ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”
ಸುದ್ದಿ

ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

66

ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ.

1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು
3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ
5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)
7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ
9.ಸಿ.ಟಿ ರವಿ: ಚಿಕ್ಕಮಗಳೂರು                                   10.ಬಸವರಾಜ್ ಬೊಮ್ಮಾಯಿ: ಶಿಗ್ಗಾಂವಿ
11.ಕೋಟಾ ಶ್ರೀನಿವಾಸ್ ಪೂಜಾರಿ: ಎಂಎಲ್‌ಸಿ             12.ಮಾಧುಸ್ವಾಮಿ: ಚಿಕ್ಕನಾಯಕನಹಳ್ಳಿ
13.ಸಿ.ಸಿ ಪಾಟೀಲ್: ನರಗುಂದ                                 14.ಎನ್ ನಾಗೇಶ್: ಮುಳುಬಾಗಿಲು
15.ಪ್ರಭು ಚೌಹಾಣ್: ಔರಾದ್, ಬೀದರ್                       16. ಶಶಿಕಲಾ ಜೊಲ್ಲೆ: ನಿಪ್ಪಾಣಿ 

ಇಂದು ರಾಜಭವನದಲ್ಲಿ ಪ್ರಮಣವಚನ ಕಾರ್ಯಕ್ರಮವಿರುವ ಹಿನ್ನೆಲೆ ರಾಜಭವನ ಸುತ್ತಮುತ್ತ ಭಾರೀ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ರಾಜಭವನದ ಸುತ್ತಮುತ್ತ 7 ಜನ ಡಿಸಿಪಿ ಸೇರಿ 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ವಿಧಾನಸೌಧ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಇನ್ನು ರಾಜಭವನದ ಮುಂಭಾಗದ ಭದ್ರತೆ ನೇತೃತ್ವವನ್ನ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್‌ ವಹಿಸಿಕೊಂಡಿದ್ದಾರೆ. ಪೂರ್ವ ವಿಭಾಗ ಟ್ರಾಫಿಕ್ ಡಿಸಿಪಿ ಜಗದೀಶ್ ಟ್ರಾಫಿಕ್ ನಿಯಂತ್ರಣದ ಜವಾಬ್ದಾರಿ ಹೊತ್ತಿದ್ದಾರೆ.

ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯ ತನಕ ರಾಜಭವನ ರಸ್ತೆ ಪ್ರವೇಶ ನಿರ್ಬಂಧ ಹೇರಲಾಗಿದ್ದು, ರಾಜಭವನ ಪ್ರವೇಶಕ್ಕೆ ಪಾಸ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ರಾಜಭವನದ ಒಳಗಡೆ 1500 ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಾಜಭವನದ ಮುಂಭಾಗದ ರಸ್ತೆಯಲ್ಲಿ ಎರಡು ಎಲ್.ಇ.ಡಿ. ಸ್ಕ್ರೀನ್‌ಗಳನ್ನ ಅಳವಡಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಸುದ್ದಿ

    ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

    ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…

  • ಸಂಬಂಧ

    ನಾಗಿಣಿ ಡ್ಯಾನ್ಸ್ ಮಾಡಿದ್ರಿಂದ, ಆಗಬೇಕಿದ್ದ ಮದುವೇನೇ ನಿಂತುಹೋಯಿತು!ಶಾಕ್ ಆಗ್ಬೇಡಿ,ಈ ಲೇಖನಿ ಓದಿ..

    ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.

  • ಸುದ್ದಿ

    ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

    ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….

  • ಗ್ಯಾಜೆಟ್

    ನಿಮ್ಮ ಮೊಬೈಲ್ ನೀರಿಗೆ ಬಿದ್ರೆ,ಏನ್ ಮಾಡಬೇಕು..?ಏನ್ ಮಾಡಬಾರದು..?ತಿಳಿಯಲು ಈ ಲೇಖನ ನೋಡಿ…

    ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…