ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ.
1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು
3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ
5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)
7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ
9.ಸಿ.ಟಿ ರವಿ: ಚಿಕ್ಕಮಗಳೂರು 10.ಬಸವರಾಜ್ ಬೊಮ್ಮಾಯಿ: ಶಿಗ್ಗಾಂವಿ
11.ಕೋಟಾ ಶ್ರೀನಿವಾಸ್ ಪೂಜಾರಿ: ಎಂಎಲ್ಸಿ 12.ಮಾಧುಸ್ವಾಮಿ: ಚಿಕ್ಕನಾಯಕನಹಳ್ಳಿ
13.ಸಿ.ಸಿ ಪಾಟೀಲ್: ನರಗುಂದ 14.ಎನ್ ನಾಗೇಶ್: ಮುಳುಬಾಗಿಲು
15.ಪ್ರಭು ಚೌಹಾಣ್: ಔರಾದ್, ಬೀದರ್ 16. ಶಶಿಕಲಾ ಜೊಲ್ಲೆ: ನಿಪ್ಪಾಣಿ

ಇಂದು ರಾಜಭವನದಲ್ಲಿ ಪ್ರಮಣವಚನ ಕಾರ್ಯಕ್ರಮವಿರುವ ಹಿನ್ನೆಲೆ ರಾಜಭವನ ಸುತ್ತಮುತ್ತ ಭಾರೀ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ರಾಜಭವನದ ಸುತ್ತಮುತ್ತ 7 ಜನ ಡಿಸಿಪಿ ಸೇರಿ 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ವಿಧಾನಸೌಧ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಇನ್ನು ರಾಜಭವನದ ಮುಂಭಾಗದ ಭದ್ರತೆ ನೇತೃತ್ವವನ್ನ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್ ವಹಿಸಿಕೊಂಡಿದ್ದಾರೆ. ಪೂರ್ವ ವಿಭಾಗ ಟ್ರಾಫಿಕ್ ಡಿಸಿಪಿ ಜಗದೀಶ್ ಟ್ರಾಫಿಕ್ ನಿಯಂತ್ರಣದ ಜವಾಬ್ದಾರಿ ಹೊತ್ತಿದ್ದಾರೆ.

ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯ ತನಕ ರಾಜಭವನ ರಸ್ತೆ ಪ್ರವೇಶ ನಿರ್ಬಂಧ ಹೇರಲಾಗಿದ್ದು, ರಾಜಭವನ ಪ್ರವೇಶಕ್ಕೆ ಪಾಸ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ರಾಜಭವನದ ಒಳಗಡೆ 1500 ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಾಜಭವನದ ಮುಂಭಾಗದ ರಸ್ತೆಯಲ್ಲಿ ಎರಡು ಎಲ್.ಇ.ಡಿ. ಸ್ಕ್ರೀನ್ಗಳನ್ನ ಅಳವಡಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.