ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ.
1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು
3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ
5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)
7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ
9.ಸಿ.ಟಿ ರವಿ: ಚಿಕ್ಕಮಗಳೂರು 10.ಬಸವರಾಜ್ ಬೊಮ್ಮಾಯಿ: ಶಿಗ್ಗಾಂವಿ
11.ಕೋಟಾ ಶ್ರೀನಿವಾಸ್ ಪೂಜಾರಿ: ಎಂಎಲ್ಸಿ 12.ಮಾಧುಸ್ವಾಮಿ: ಚಿಕ್ಕನಾಯಕನಹಳ್ಳಿ
13.ಸಿ.ಸಿ ಪಾಟೀಲ್: ನರಗುಂದ 14.ಎನ್ ನಾಗೇಶ್: ಮುಳುಬಾಗಿಲು
15.ಪ್ರಭು ಚೌಹಾಣ್: ಔರಾದ್, ಬೀದರ್ 16. ಶಶಿಕಲಾ ಜೊಲ್ಲೆ: ನಿಪ್ಪಾಣಿ

ಇಂದು ರಾಜಭವನದಲ್ಲಿ ಪ್ರಮಣವಚನ ಕಾರ್ಯಕ್ರಮವಿರುವ ಹಿನ್ನೆಲೆ ರಾಜಭವನ ಸುತ್ತಮುತ್ತ ಭಾರೀ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ರಾಜಭವನದ ಸುತ್ತಮುತ್ತ 7 ಜನ ಡಿಸಿಪಿ ಸೇರಿ 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ವಿಧಾನಸೌಧ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಇನ್ನು ರಾಜಭವನದ ಮುಂಭಾಗದ ಭದ್ರತೆ ನೇತೃತ್ವವನ್ನ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್ ವಹಿಸಿಕೊಂಡಿದ್ದಾರೆ. ಪೂರ್ವ ವಿಭಾಗ ಟ್ರಾಫಿಕ್ ಡಿಸಿಪಿ ಜಗದೀಶ್ ಟ್ರಾಫಿಕ್ ನಿಯಂತ್ರಣದ ಜವಾಬ್ದಾರಿ ಹೊತ್ತಿದ್ದಾರೆ.

ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯ ತನಕ ರಾಜಭವನ ರಸ್ತೆ ಪ್ರವೇಶ ನಿರ್ಬಂಧ ಹೇರಲಾಗಿದ್ದು, ರಾಜಭವನ ಪ್ರವೇಶಕ್ಕೆ ಪಾಸ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ರಾಜಭವನದ ಒಳಗಡೆ 1500 ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಾಜಭವನದ ಮುಂಭಾಗದ ರಸ್ತೆಯಲ್ಲಿ ಎರಡು ಎಲ್.ಇ.ಡಿ. ಸ್ಕ್ರೀನ್ಗಳನ್ನ ಅಳವಡಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.