News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

71

ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ.

1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು
3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ
5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)
7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ
9.ಸಿ.ಟಿ ರವಿ: ಚಿಕ್ಕಮಗಳೂರು                                   10.ಬಸವರಾಜ್ ಬೊಮ್ಮಾಯಿ: ಶಿಗ್ಗಾಂವಿ
11.ಕೋಟಾ ಶ್ರೀನಿವಾಸ್ ಪೂಜಾರಿ: ಎಂಎಲ್‌ಸಿ             12.ಮಾಧುಸ್ವಾಮಿ: ಚಿಕ್ಕನಾಯಕನಹಳ್ಳಿ
13.ಸಿ.ಸಿ ಪಾಟೀಲ್: ನರಗುಂದ                                 14.ಎನ್ ನಾಗೇಶ್: ಮುಳುಬಾಗಿಲು
15.ಪ್ರಭು ಚೌಹಾಣ್: ಔರಾದ್, ಬೀದರ್                       16. ಶಶಿಕಲಾ ಜೊಲ್ಲೆ: ನಿಪ್ಪಾಣಿ 

ಇಂದು ರಾಜಭವನದಲ್ಲಿ ಪ್ರಮಣವಚನ ಕಾರ್ಯಕ್ರಮವಿರುವ ಹಿನ್ನೆಲೆ ರಾಜಭವನ ಸುತ್ತಮುತ್ತ ಭಾರೀ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ರಾಜಭವನದ ಸುತ್ತಮುತ್ತ 7 ಜನ ಡಿಸಿಪಿ ಸೇರಿ 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ವಿಧಾನಸೌಧ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಇನ್ನು ರಾಜಭವನದ ಮುಂಭಾಗದ ಭದ್ರತೆ ನೇತೃತ್ವವನ್ನ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್‌ ವಹಿಸಿಕೊಂಡಿದ್ದಾರೆ. ಪೂರ್ವ ವಿಭಾಗ ಟ್ರಾಫಿಕ್ ಡಿಸಿಪಿ ಜಗದೀಶ್ ಟ್ರಾಫಿಕ್ ನಿಯಂತ್ರಣದ ಜವಾಬ್ದಾರಿ ಹೊತ್ತಿದ್ದಾರೆ.

ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯ ತನಕ ರಾಜಭವನ ರಸ್ತೆ ಪ್ರವೇಶ ನಿರ್ಬಂಧ ಹೇರಲಾಗಿದ್ದು, ರಾಜಭವನ ಪ್ರವೇಶಕ್ಕೆ ಪಾಸ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ರಾಜಭವನದ ಒಳಗಡೆ 1500 ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಾಜಭವನದ ಮುಂಭಾಗದ ರಸ್ತೆಯಲ್ಲಿ ಎರಡು ಎಲ್.ಇ.ಡಿ. ಸ್ಕ್ರೀನ್‌ಗಳನ್ನ ಅಳವಡಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • Cinema, ಸಿನಿಮಾ

    ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

    ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.

  • ಸಿನಿಮಾ

    ಆಟೋ ಚಾಲಕನಿಂದ ಉಪ್ಪಿಗೆ ಬಂದ,ಈ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…

  • ಸಿನಿಮಾ

    ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿರುವ ಯಶ್, ದರ್ಶನ್ ಬಗ್ಗೆ ಬಿ.ಸಿ.ಪಾಟೀಲ್ ಹೇಳಿದ್ದೇನು ಗೊತ್ತಾ..?

    ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್‍ ಮತ್ತು ಯಶ್‍ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್‍ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್‍ ಶಾಸಕ ಬಿ.ಸಿ. ಪಾಟೀಲ್‍ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್‍ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…