ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ ಅವರು ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸ್ಫೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಸ ವ್ಯಕ್ತಪಡಿಸಿದ್ದಾರೆ. “ನಮ್ಮ ವರಿಷ್ಠರು, ನಮ್ಮ ನಾಯಕರು ಎಲ್ಲರೂ ಸೇರಿ ನನ್ನನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ನಾನು ನಿಷ್ಠಾವಂತನಾಗಿ ಸ್ಪೀಕರ್ ಹುದ್ದೆಯಲ್ಲಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ,” ಎಂದು ಕಾಗೇರಿ ಹೇಳಿದ್ಧಾರೆ.

ಈ ಬಗ್ಗೆ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಮಾತನಾಡಿದ್ದಾರೆ. “ಕಾಗೇರಿ ಪಕ್ಷದ ನಿಷ್ಠಾವಂತ ಸ್ವಯಂ ಸೇವಕ. ಇಂತಹ ಸ್ವಯಂ ಸೇವಕ ಈಗ ಸ್ಪೀಕರ್ ಅಂತಹ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಕಾಗೇರಿ ಅವರಿಗೆ ಧನ್ಯವಾದಗಳು,” ಎಂದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸುರೇಶ್ ಕುಮಾರ್ ಹೆಸರು ಸ್ಪೀಕರ್ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿ ಬಂದಿದ್ದವು. ನಾನು ಈ ಬಾರಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸಲಾರೆ ಎಂದು ಈಗಾಗೇ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸ್ಪಷ್ಟಪಡಿಸಿದ್ದರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…