ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ ಅವರು ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸ್ಫೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಸ ವ್ಯಕ್ತಪಡಿಸಿದ್ದಾರೆ. “ನಮ್ಮ ವರಿಷ್ಠರು, ನಮ್ಮ ನಾಯಕರು ಎಲ್ಲರೂ ಸೇರಿ ನನ್ನನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ನಾನು ನಿಷ್ಠಾವಂತನಾಗಿ ಸ್ಪೀಕರ್ ಹುದ್ದೆಯಲ್ಲಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ,” ಎಂದು ಕಾಗೇರಿ ಹೇಳಿದ್ಧಾರೆ.

ಈ ಬಗ್ಗೆ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಮಾತನಾಡಿದ್ದಾರೆ. “ಕಾಗೇರಿ ಪಕ್ಷದ ನಿಷ್ಠಾವಂತ ಸ್ವಯಂ ಸೇವಕ. ಇಂತಹ ಸ್ವಯಂ ಸೇವಕ ಈಗ ಸ್ಪೀಕರ್ ಅಂತಹ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಕಾಗೇರಿ ಅವರಿಗೆ ಧನ್ಯವಾದಗಳು,” ಎಂದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸುರೇಶ್ ಕುಮಾರ್ ಹೆಸರು ಸ್ಪೀಕರ್ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿ ಬಂದಿದ್ದವು. ನಾನು ಈ ಬಾರಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸಲಾರೆ ಎಂದು ಈಗಾಗೇ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸ್ಪಷ್ಟಪಡಿಸಿದ್ದರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…