ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ ಅವರು ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸ್ಫೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಸ ವ್ಯಕ್ತಪಡಿಸಿದ್ದಾರೆ. “ನಮ್ಮ ವರಿಷ್ಠರು, ನಮ್ಮ ನಾಯಕರು ಎಲ್ಲರೂ ಸೇರಿ ನನ್ನನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ನಾನು ನಿಷ್ಠಾವಂತನಾಗಿ ಸ್ಪೀಕರ್ ಹುದ್ದೆಯಲ್ಲಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ,” ಎಂದು ಕಾಗೇರಿ ಹೇಳಿದ್ಧಾರೆ.

ಈ ಬಗ್ಗೆ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಮಾತನಾಡಿದ್ದಾರೆ. “ಕಾಗೇರಿ ಪಕ್ಷದ ನಿಷ್ಠಾವಂತ ಸ್ವಯಂ ಸೇವಕ. ಇಂತಹ ಸ್ವಯಂ ಸೇವಕ ಈಗ ಸ್ಪೀಕರ್ ಅಂತಹ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಕಾಗೇರಿ ಅವರಿಗೆ ಧನ್ಯವಾದಗಳು,” ಎಂದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸುರೇಶ್ ಕುಮಾರ್ ಹೆಸರು ಸ್ಪೀಕರ್ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿ ಬಂದಿದ್ದವು. ನಾನು ಈ ಬಾರಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸಲಾರೆ ಎಂದು ಈಗಾಗೇ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸ್ಪಷ್ಟಪಡಿಸಿದ್ದರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….