ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ.
ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ ನೋಡಿ ಅಲ್ಲಿ ನೋಡುವಂತ ಎಲ್ಲ ಹೊಸ ಗಡಿಯಾರಗಳು 10:10 ಕ್ಕೆ ನಿಂತಿರುತ್ತವೆ. ಯಾಕೆಂದರೆ ಇದು ಗಡಿಯಾರದ ಕಂಪನಿಯ ಲಾಂಛನ ಎಂಬುದಾಗಿ ಹೇಳಲಾಗುತ್ತದೆ. ಅಷ್ಟೇ ಅಲ್ದೆ ಅಮೇರಿಕಾದ ಅಧ್ಯಕ್ಷ ಅಬ್ರಾಹಂ ಲಿಂಕನ್ ಅವರು ಗುಂಡಿನ ದಾಳಿಗೆ ಬಲಿಯಾದ ಸಮಯದ ದ್ಯೋತಕವಾಗಿ ಹೊಸ ಗಡಿಯಾರಕ್ಕೆ 10.10 ರ ಸಮಯವನ್ನು ನಿಗದಿಗೊಳಿಸಲಾಗಿರುತ್ತದೆ ಎಂಬುದಾಗಿ ಕೆಲವರು ಹೇಳುತ್ತಾರೆ.
ಆದ್ರೆ ತಜ್ಞರು ಹೇಳೋದೇ ಬೇರೆ ಜರ್ಮನಿಯ ಟ್ಯೂಬಿಂಜೆನ್ ವಿಶ್ವವಿದ್ಯಾಲಯದ ಪ್ರಕಾರ ಗಡಿಯಾರದ ಸಮಯ 10.10 ಎಂದು ತೋರಿಸುತ್ತಿದ್ದರೆ ಅದೊಂದು ರೀತಿ ಮಂದಹಾಸದ ಮುಖದಂತಿರುತ್ತದೆ ಎಂದು ತಜ್ಞರು ಹೇಳಿದ್ದಾರೆ. ತಜ್ಞರು ಹೀಗೆ ಹೇಳೋದ್ಯಾಕೆ ಅನ್ನೋ ಪ್ರಶ್ನೆ ಬರಬಹುದು ಅದಕ್ಕೆ ಉತ್ತರ ಮುಂದೆ ನೋಡಿ.
ಇದರ ಕುರಿತು ಒಂದು ಸಂದರ್ಶನವನ್ನು ಮಾಡಿದಾಗ 40 ಕ್ಕೂ ಹೆಚ್ಚು ಮಂದಿಯನ್ನು ಈ ಸಂದರ್ಶನದಲ್ಲಿ ಬಳಸಲಾಗಿತ್ತು, ಆ ವೇಳೆಯಲ್ಲಿ ಗಡಿಯಾರದ ಸಮಯ 10.10 ರ ಬದಲಾಗಿ ಅದಕ್ಕೆ ವಿರುದ್ಧವಾದ 8.20 ರ ಸಮಯವನ್ನು ಗಡಿಯಾರದಲ್ಲಿ ನಿಲ್ಲಿಸಿದರೆ ಅದು ಬೇಸರದ ಮುಖಭಾವವನ್ನು ಸೂಸುತ್ತದೆಯಂತೆ. ಬಹಳಷ್ಟು ಜನರ ಮುಂದೆ ಬೇರೆ ಬೇರೆ ಸಮಯ ತೋರುವ ಗಡಿಯಾರ ಹಿಡಿದು ತೋರಿಸಿದಾಗ ಹೆಚ್ಚಿನ ಪಾಲು ಜನ ಹೇಳಿದ್ದು ಹೀಗೆ ಗಡಿಯಾರದ ಸಮಯವನ್ನು 10:10ಕ್ಕೆ ಇದ್ರೆ ಹೆಚ್ಚು ಕ್ರಿಯಾತ್ಮಕವಾಗಿರುತ್ತದೆ ಹಾಗಾಗಿ ಇದು ಮಂದಹಾಸವನ್ನು ನೀಡುತ್ತದೆ ಎಂಬುದಾಗಿ ಹಾಗಾಗಿ ಕಂಪನಿಯಿಂದ ಮಾರುಕಟ್ಟೆ ಬರುವ ಎಲ್ಲ ಗಡಿಯಾರದಲ್ಲಿ ಸಮಯ 10:10 ತೋರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.