ಸುದ್ದಿ

ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

171

ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ ಮೇಲೆಯೇ ವಿಕೃತಿ ಮೆರೆದಿದ್ದಾನೆ. ಲೈಂಗಿಕ ಕಿರುಕುಳ ನೀಡಲು ಶುರು ಮಾಡಿದ್ದನು.

ಮಗಳಿಗೆ ಪೋರ್ನ್ ಚಿತ್ರಗಳನ್ನು ತೋರಿಸಿ ಅತ್ಯಾಚಾರ ನಡೆಸುತ್ತಿದ್ದನು. ಅಲ್ಲದೆ ಅತ್ಯಾಚಾರದ ನಂತರ ಮಗಳಿಗೆ ಹಣ ನೀಡಿ ಬಾಯಿ ಮುಚ್ಚಿಸುತ್ತಿದ್ದನು. ಆದರೆ ಬಾಲಕಿಗೆ 15 ವರ್ಷ ತುಂಬಿ ತಿಳುವಳಿಕೆ ಬಂದ ನಂತರ ತಂದೆ ನೀಡುತ್ತಿದ್ದ ಲೈಂಗಿಕ ಕಿರುಕುಳದ ಅರಿವಾಗಿದೆ. ಆಗ ಆಕೆ ತನ್ನ ಸ್ನೇಹಿತರಿಗೆ ತಂದೆ ಕ್ರೌರ್ಯವನ್ನು ಹೇಳಿದ್ದಾಳೆ. ಈ ಬಗ್ಗೆ ಪೊಲೀಸರಿಗೂ ಕೂಡ ಬಾಲಕಿ ದೂರು ನೀಡಿದ್ದು, ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣ ಬೆಳಕಿಗೆ ಬಂದಂತೆ ಪೊಲೀಸರು ತಂದೆಯನ್ನು ಬಂಧಿಸಿ ಜೈಲಿಗಟ್ಟಿದ್ದರು. ಬಳಿಕ ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಕಾಮುಕ ತಂದೆಗೆ 18 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ವಿರೋಧಿಸಿ ತಂದೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದನು. ಆದರೆ ಕೋರ್ಟ್ ಮೇ 10ರಂದು ಅರ್ಜಿಯನ್ನು ತಿರಸ್ಕರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • ವಿಸ್ಮಯ ಜಗತ್ತು

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿದ್ದ ಈ ವೃದ್ದ ಮಹಿಳೆ,ಅದೇ ದೇವಸ್ಥಾನಕ್ಕೆ ಕೊಟ್ಟ ಹಣ ಎಷ್ಟು ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ…

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
    ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.

  • ಸರ್ಕಾರದ ಯೋಜನೆಗಳು

    ಮೋದಿ ಸರ್ಕಾರದ ಮತ್ತೊಂದು ಯೋಜನೆ …!ತಿಳಿಯಲು ಈ ಲೇಖನ ಓದಿ..

    ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.