ಸುದ್ದಿ

ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

74

ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ.

ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.
ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ.

ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ 12 ಗಂಟೆಗೆ ಅಭಿಜಿತ್ ಲಗ್ನದಲ್ಲಿ ರೇವಣ್ಣ ಸೂಚನೆ ಮೇರೆಗೆ ಪುಟ್ಟರಾಜು ನಿಖಿಲ್ ಹೆಸರನ್ನು ಘೋಷಿಸಿದ್ದಾರೆ ಎನ್ನಲಾಗುತ್ತದೆ. ಮಂಡ್ಯದಲ್ಲಿ ಇಂದು ಜೆಡಿಎಸ್‌ ಬೃಹತ್‌ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದು ಈ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭಾಗವಹಿಸಲಿದ್ದಾರೆ.

ದೇವೇಗೌಡರೇ ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಸರ್ಕಾರದ ಸರ್ವಾನುಮತದ ಅಭ್ಯರ್ಥಿಯಾಗಿ ನಿಖಿಲ್‌ ಹೆಸರನ್ನು ಘೋಷಿಸುತ್ತಾರೆಂದೇ ನಿರೀಕ್ಷಿಸಲಾಗಿತ್ತು. ಆದರೆ ಹನ್ನೆರಡು ಗಂಟೆಯೊಳಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಬೇಕಾಗಿದ್ದ ಅನಿವಾರ್ಯತೆ ಇದ್ದುದರಿಂದ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರೇ ವೇದಿಕೆಯಲ್ಲಿ ನಿಖಿಲ್‌ ಹೆಸರನ್ನು ಪ್ರಕಟಿಸಿದ್ದಾರೆ.

ಜ್ಯೋತಿಷಿಗಳ ಸೂಚನೆಯಂತೆ ಹನ್ನೆರಡು ಗಂಟೆಯೊಳಗೆ ನಿಖಿಲ್‌ ಅಭ್ಯರ್ಥಿತನವನ್ನು ಘೋಸಿಸಬೇಕಾದ ಅನಿವಾರ್ಯತೆ ಇದ್ದಿರಬಹದೆಂದು ಇದೀಗ ಊಹಿಸಲಾಗುತ್ತಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನ ನಿತ್ಯ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..!ತಿಳಿಯಲು ಈ ಮಾಹಿತಿಯನ್ನು ನೋಡಿ…

    ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್‌ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…

  • ಸುದ್ದಿ

    ಈ ಹುಡುಗಿಯನ್ನು ಮದ್ವೆ ಆಗೋ ಹುಡುಗರಿಗೆ ಸಿಗುತ್ತೆ ಕೋಟಿ ಕೋಟಿ ರೂಪಾಯಿಗಳ ಆಸ್ತಿ..!

    ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ದೇಶ-ವಿದೇಶ

    ಜುಲೈ 1ರಿಂದ ಜಾರಿಗೆ ಬರುವ ಈ ವೆವಸ್ಥೆಯಿಂದ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ!ತಿಳಿಯಲು ಈ ಲೇಖನಿ ಓದಿ…..

    ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…