News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

89

ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ.

ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.
ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ.

ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ 12 ಗಂಟೆಗೆ ಅಭಿಜಿತ್ ಲಗ್ನದಲ್ಲಿ ರೇವಣ್ಣ ಸೂಚನೆ ಮೇರೆಗೆ ಪುಟ್ಟರಾಜು ನಿಖಿಲ್ ಹೆಸರನ್ನು ಘೋಷಿಸಿದ್ದಾರೆ ಎನ್ನಲಾಗುತ್ತದೆ. ಮಂಡ್ಯದಲ್ಲಿ ಇಂದು ಜೆಡಿಎಸ್‌ ಬೃಹತ್‌ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದು ಈ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭಾಗವಹಿಸಲಿದ್ದಾರೆ.

ದೇವೇಗೌಡರೇ ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಸರ್ಕಾರದ ಸರ್ವಾನುಮತದ ಅಭ್ಯರ್ಥಿಯಾಗಿ ನಿಖಿಲ್‌ ಹೆಸರನ್ನು ಘೋಷಿಸುತ್ತಾರೆಂದೇ ನಿರೀಕ್ಷಿಸಲಾಗಿತ್ತು. ಆದರೆ ಹನ್ನೆರಡು ಗಂಟೆಯೊಳಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಬೇಕಾಗಿದ್ದ ಅನಿವಾರ್ಯತೆ ಇದ್ದುದರಿಂದ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರೇ ವೇದಿಕೆಯಲ್ಲಿ ನಿಖಿಲ್‌ ಹೆಸರನ್ನು ಪ್ರಕಟಿಸಿದ್ದಾರೆ.

ಜ್ಯೋತಿಷಿಗಳ ಸೂಚನೆಯಂತೆ ಹನ್ನೆರಡು ಗಂಟೆಯೊಳಗೆ ನಿಖಿಲ್‌ ಅಭ್ಯರ್ಥಿತನವನ್ನು ಘೋಸಿಸಬೇಕಾದ ಅನಿವಾರ್ಯತೆ ಇದ್ದಿರಬಹದೆಂದು ಇದೀಗ ಊಹಿಸಲಾಗುತ್ತಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

    ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…

  • ಸುದ್ದಿ

    ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

    ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….

  • Uncategorized, ಆರೋಗ್ಯ

    ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

    ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…