ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,

ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್ ಕೂಡ ತುಂಬ ಬದಲಾಗಿರಲಿದೆಯಂತೆ. ನಿಖಿಲ್ ಕೂಡ ಪಾತ್ರಕ್ಕಾಗಿ ತುಂಬ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ನಿರ್ದೇಶಕ ಮತ್ತು ನಿಖಿಲ್ ಬಿಟ್ಟರೆ ಈ ಸಿನಿಮಾದ ತಾಂತ್ರಿಕ ವರ್ಗ, ಕಲಾವಿದರ ಬಗ್ಗೆ ಚಿತ್ರತಂಡ ಇನ್ನೂ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹಣ ಹೂಡುತ್ತಿದೆ.

“ಜನರು ಬುದ್ಧಿವಂತರಿದ್ದಾರೆ, ತುಂಬ ಪ್ರಬುದ್ಧರಾಗಿದ್ದಾರೆ. ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರು ಇಷ್ಟಪಡುತ್ತಾರೆ. ನನ್ನ ಕಳೆದೆರಡು ಚಿತ್ರಗಳಿಗಿಂತ ಈ ಬಾರಿ ಕೊಂಚ ವಿಭಿನ್ನವಾದ ಕಾನ್ಸೆಪ್ಟ್ ಮೇಲೆ ಸಿನಿಮಾ ಮಾಡುತ್ತಿದ್ದೇವೆ. ಯುವ ಜನತೆಯನ್ನು ಗಮನದಲ್ಲಿಟ್ಟುಕೊಂಡು ಸ್ಕ್ರೀನ್ಪ್ಲೇ ಬರೆಯಲಾಗಿದೆ. ಈ ಹಿಂದೆ ನನ್ನ ಎರಡು ಸಿನಿಮಾಗಳು ಸಹ ಬೇರೆ ಬೇರೆ ರೀತಿಯಲ್ಲೇ ಇದ್ದವು. ಹೀಗಾಗಿ ನಾವಿಬ್ಬರೂ ಹೊಸ ವಿಷಯವನ್ನು ಕೈಗೆತ್ತಿಕೊಳ್ಳಬೇಕು ಎಂದು ನಿರ್ಧರಿಸಿ ಅದೇ ತಯಾರಿಯಲ್ಲಿದ್ದೇವೆ.

ಸಿನಿಮಾ ಹಾಗೂ ರಾಜಕೀಯ ಎರಡನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತೇನೆ, ನನ್ನ ಎರಡನೇ ಸಿನಿಮಾ ಕೃಷ್ಣ ಜೊತೆ ಮಾಡಬೇಕಿತ್ತು. ಆದರೆ ಅವರು ‘ಹೆಬ್ಬುಲಿ’ಯಲ್ಲಿ ಬಿಜಿಯಿದ್ದರು. ಆಗ ನಿರ್ದೇಶಕ ಜೊತೆ ಹರ್ಷ ಸಿನಿಮಾ ಮಾಡಿದೆ. ಕಮರ್ಷಿಯಲ್ ಅಂಶ ಇಟ್ಟುಕೊಂಡು ವಿಭಿನ್ನವಾಗಿ ಸಿನಿಮಾ ಮಾಡುತ್ತೇವೆ, ಈಗಾಗಲೇ ಸಣ್ಣ ಆಗಿದ್ದೇನೆ, ಸಿನಿಮಾಕ್ಕಾಗೋಸ್ಕರ ಇನ್ನೂ ಸಣ್ಣ ಆಗಬೇಕಿದೆ” ಎಂದಿದ್ದಾರೆ ನಿಖಿಲ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!