ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,

ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್ ಕೂಡ ತುಂಬ ಬದಲಾಗಿರಲಿದೆಯಂತೆ. ನಿಖಿಲ್ ಕೂಡ ಪಾತ್ರಕ್ಕಾಗಿ ತುಂಬ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ನಿರ್ದೇಶಕ ಮತ್ತು ನಿಖಿಲ್ ಬಿಟ್ಟರೆ ಈ ಸಿನಿಮಾದ ತಾಂತ್ರಿಕ ವರ್ಗ, ಕಲಾವಿದರ ಬಗ್ಗೆ ಚಿತ್ರತಂಡ ಇನ್ನೂ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹಣ ಹೂಡುತ್ತಿದೆ.

“ಜನರು ಬುದ್ಧಿವಂತರಿದ್ದಾರೆ, ತುಂಬ ಪ್ರಬುದ್ಧರಾಗಿದ್ದಾರೆ. ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರು ಇಷ್ಟಪಡುತ್ತಾರೆ. ನನ್ನ ಕಳೆದೆರಡು ಚಿತ್ರಗಳಿಗಿಂತ ಈ ಬಾರಿ ಕೊಂಚ ವಿಭಿನ್ನವಾದ ಕಾನ್ಸೆಪ್ಟ್ ಮೇಲೆ ಸಿನಿಮಾ ಮಾಡುತ್ತಿದ್ದೇವೆ. ಯುವ ಜನತೆಯನ್ನು ಗಮನದಲ್ಲಿಟ್ಟುಕೊಂಡು ಸ್ಕ್ರೀನ್ಪ್ಲೇ ಬರೆಯಲಾಗಿದೆ. ಈ ಹಿಂದೆ ನನ್ನ ಎರಡು ಸಿನಿಮಾಗಳು ಸಹ ಬೇರೆ ಬೇರೆ ರೀತಿಯಲ್ಲೇ ಇದ್ದವು. ಹೀಗಾಗಿ ನಾವಿಬ್ಬರೂ ಹೊಸ ವಿಷಯವನ್ನು ಕೈಗೆತ್ತಿಕೊಳ್ಳಬೇಕು ಎಂದು ನಿರ್ಧರಿಸಿ ಅದೇ ತಯಾರಿಯಲ್ಲಿದ್ದೇವೆ.

ಸಿನಿಮಾ ಹಾಗೂ ರಾಜಕೀಯ ಎರಡನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತೇನೆ, ನನ್ನ ಎರಡನೇ ಸಿನಿಮಾ ಕೃಷ್ಣ ಜೊತೆ ಮಾಡಬೇಕಿತ್ತು. ಆದರೆ ಅವರು ‘ಹೆಬ್ಬುಲಿ’ಯಲ್ಲಿ ಬಿಜಿಯಿದ್ದರು. ಆಗ ನಿರ್ದೇಶಕ ಜೊತೆ ಹರ್ಷ ಸಿನಿಮಾ ಮಾಡಿದೆ. ಕಮರ್ಷಿಯಲ್ ಅಂಶ ಇಟ್ಟುಕೊಂಡು ವಿಭಿನ್ನವಾಗಿ ಸಿನಿಮಾ ಮಾಡುತ್ತೇವೆ, ಈಗಾಗಲೇ ಸಣ್ಣ ಆಗಿದ್ದೇನೆ, ಸಿನಿಮಾಕ್ಕಾಗೋಸ್ಕರ ಇನ್ನೂ ಸಣ್ಣ ಆಗಬೇಕಿದೆ” ಎಂದಿದ್ದಾರೆ ನಿಖಿಲ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…