ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,

ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್ ಕೂಡ ತುಂಬ ಬದಲಾಗಿರಲಿದೆಯಂತೆ. ನಿಖಿಲ್ ಕೂಡ ಪಾತ್ರಕ್ಕಾಗಿ ತುಂಬ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ನಿರ್ದೇಶಕ ಮತ್ತು ನಿಖಿಲ್ ಬಿಟ್ಟರೆ ಈ ಸಿನಿಮಾದ ತಾಂತ್ರಿಕ ವರ್ಗ, ಕಲಾವಿದರ ಬಗ್ಗೆ ಚಿತ್ರತಂಡ ಇನ್ನೂ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹಣ ಹೂಡುತ್ತಿದೆ.

“ಜನರು ಬುದ್ಧಿವಂತರಿದ್ದಾರೆ, ತುಂಬ ಪ್ರಬುದ್ಧರಾಗಿದ್ದಾರೆ. ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರು ಇಷ್ಟಪಡುತ್ತಾರೆ. ನನ್ನ ಕಳೆದೆರಡು ಚಿತ್ರಗಳಿಗಿಂತ ಈ ಬಾರಿ ಕೊಂಚ ವಿಭಿನ್ನವಾದ ಕಾನ್ಸೆಪ್ಟ್ ಮೇಲೆ ಸಿನಿಮಾ ಮಾಡುತ್ತಿದ್ದೇವೆ. ಯುವ ಜನತೆಯನ್ನು ಗಮನದಲ್ಲಿಟ್ಟುಕೊಂಡು ಸ್ಕ್ರೀನ್ಪ್ಲೇ ಬರೆಯಲಾಗಿದೆ. ಈ ಹಿಂದೆ ನನ್ನ ಎರಡು ಸಿನಿಮಾಗಳು ಸಹ ಬೇರೆ ಬೇರೆ ರೀತಿಯಲ್ಲೇ ಇದ್ದವು. ಹೀಗಾಗಿ ನಾವಿಬ್ಬರೂ ಹೊಸ ವಿಷಯವನ್ನು ಕೈಗೆತ್ತಿಕೊಳ್ಳಬೇಕು ಎಂದು ನಿರ್ಧರಿಸಿ ಅದೇ ತಯಾರಿಯಲ್ಲಿದ್ದೇವೆ.

ಸಿನಿಮಾ ಹಾಗೂ ರಾಜಕೀಯ ಎರಡನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತೇನೆ, ನನ್ನ ಎರಡನೇ ಸಿನಿಮಾ ಕೃಷ್ಣ ಜೊತೆ ಮಾಡಬೇಕಿತ್ತು. ಆದರೆ ಅವರು ‘ಹೆಬ್ಬುಲಿ’ಯಲ್ಲಿ ಬಿಜಿಯಿದ್ದರು. ಆಗ ನಿರ್ದೇಶಕ ಜೊತೆ ಹರ್ಷ ಸಿನಿಮಾ ಮಾಡಿದೆ. ಕಮರ್ಷಿಯಲ್ ಅಂಶ ಇಟ್ಟುಕೊಂಡು ವಿಭಿನ್ನವಾಗಿ ಸಿನಿಮಾ ಮಾಡುತ್ತೇವೆ, ಈಗಾಗಲೇ ಸಣ್ಣ ಆಗಿದ್ದೇನೆ, ಸಿನಿಮಾಕ್ಕಾಗೋಸ್ಕರ ಇನ್ನೂ ಸಣ್ಣ ಆಗಬೇಕಿದೆ” ಎಂದಿದ್ದಾರೆ ನಿಖಿಲ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…