News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಶುರುವಾಗಿದೆ ನಿಖಿಲ್ ಕುಮಾರ್‌ಸ್ವಾಮಿಗಾಗಿ ಹುಡುಗಿಯ ಹುಡುಕಾಟ,ಹೇಗಿರಬೇಕಂತೆ ಗೊತ್ತಾ,.?

38

ನಿಖಿಲ್ ಕುಮಾರ ಸ್ವಾಮಿ  ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್‌ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, 

ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್ ಕೂಡ ತುಂಬ ಬದಲಾಗಿರಲಿದೆಯಂತೆ. ನಿಖಿಲ್ ಕೂಡ ಪಾತ್ರಕ್ಕಾಗಿ ತುಂಬ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ನಿರ್ದೇಶಕ ಮತ್ತು ನಿಖಿಲ್ ಬಿಟ್ಟರೆ ಈ ಸಿನಿಮಾದ ತಾಂತ್ರಿಕ ವರ್ಗ, ಕಲಾವಿದರ ಬಗ್ಗೆ ಚಿತ್ರತಂಡ ಇನ್ನೂ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹಣ ಹೂಡುತ್ತಿದೆ.

“ಜನರು ಬುದ್ಧಿವಂತರಿದ್ದಾರೆ, ತುಂಬ ಪ್ರಬುದ್ಧರಾಗಿದ್ದಾರೆ. ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರು ಇಷ್ಟಪಡುತ್ತಾರೆ. ನನ್ನ ಕಳೆದೆರಡು ಚಿತ್ರಗಳಿಗಿಂತ ಈ ಬಾರಿ ಕೊಂಚ ವಿಭಿನ್ನವಾದ ಕಾನ್ಸೆಪ್ಟ್‌ ಮೇಲೆ ಸಿನಿಮಾ ಮಾಡುತ್ತಿದ್ದೇವೆ. ಯುವ ಜನತೆಯನ್ನು ಗಮನದಲ್ಲಿಟ್ಟುಕೊಂಡು ಸ್ಕ್ರೀನ್‌ಪ್ಲೇ ಬರೆಯಲಾಗಿದೆ. ಈ ಹಿಂದೆ ನನ್ನ ಎರಡು ಸಿನಿಮಾಗಳು ಸಹ ಬೇರೆ ಬೇರೆ ರೀತಿಯಲ್ಲೇ ಇದ್ದವು. ಹೀಗಾಗಿ ನಾವಿಬ್ಬರೂ ಹೊಸ ವಿಷಯವನ್ನು ಕೈಗೆತ್ತಿಕೊಳ್ಳಬೇಕು ಎಂದು ನಿರ್ಧರಿಸಿ ಅದೇ ತಯಾರಿಯಲ್ಲಿದ್ದೇವೆ.

ಸಿನಿಮಾ ಹಾಗೂ ರಾಜಕೀಯ ಎರಡನ್ನೂ ಬ್ಯಾಲೆನ್ಸ್‌ ಮಾಡಿಕೊಂಡು ಹೋಗುತ್ತೇನೆ, ನನ್ನ ಎರಡನೇ ಸಿನಿಮಾ ಕೃಷ್ಣ ಜೊತೆ ಮಾಡಬೇಕಿತ್ತು. ಆದರೆ ಅವರು ‘ಹೆಬ್ಬುಲಿ’ಯಲ್ಲಿ ಬಿಜಿಯಿದ್ದರು. ಆಗ ನಿರ್ದೇಶಕ ಜೊತೆ ಹರ್ಷ ಸಿನಿಮಾ ಮಾಡಿದೆ. ಕಮರ್ಷಿಯಲ್ ಅಂಶ ಇಟ್ಟುಕೊಂಡು ವಿಭಿನ್ನವಾಗಿ ಸಿನಿಮಾ ಮಾಡುತ್ತೇವೆ, ಈಗಾಗಲೇ ಸಣ್ಣ ಆಗಿದ್ದೇನೆ, ಸಿನಿಮಾಕ್ಕಾಗೋಸ್ಕರ ಇನ್ನೂ ಸಣ್ಣ ಆಗಬೇಕಿದೆ” ಎಂದಿದ್ದಾರೆ ನಿಖಿಲ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು, ದೇವರು-ಧರ್ಮ

    ಈ ಹಂತಕ ಮೂಗನಂತೆ ನಟಿಸಿ ಕೊನೆಗು ಆಗಿದ್ದೇನೆ ಗೂತ್ತಾ..?ತಿಳಿಯಲು ಈ ಲೇಖನ ಓದಿ..

    ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.

  • ಸುದ್ದಿ

    ಅಮ್ಮ ನೀನು ಎಲ್ಲಿರುವೆ.?ನಿನ್ನ ಕಂದ ಜೀವಂತವಾಗಿರುವನು..ನನ್ನ ಬಳಿಗೆ ಬಾ..ಮುಂದೆ ಓದಿ ಆ ತಾಯಿಗೆ ತಲಪುವವರೆಗೂ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ  ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಸರ್ಕಾರಿ ಯೋಜನೆಗಳು

    ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.