ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,

ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್ ಕೂಡ ತುಂಬ ಬದಲಾಗಿರಲಿದೆಯಂತೆ. ನಿಖಿಲ್ ಕೂಡ ಪಾತ್ರಕ್ಕಾಗಿ ತುಂಬ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ನಿರ್ದೇಶಕ ಮತ್ತು ನಿಖಿಲ್ ಬಿಟ್ಟರೆ ಈ ಸಿನಿಮಾದ ತಾಂತ್ರಿಕ ವರ್ಗ, ಕಲಾವಿದರ ಬಗ್ಗೆ ಚಿತ್ರತಂಡ ಇನ್ನೂ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹಣ ಹೂಡುತ್ತಿದೆ.

“ಜನರು ಬುದ್ಧಿವಂತರಿದ್ದಾರೆ, ತುಂಬ ಪ್ರಬುದ್ಧರಾಗಿದ್ದಾರೆ. ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರು ಇಷ್ಟಪಡುತ್ತಾರೆ. ನನ್ನ ಕಳೆದೆರಡು ಚಿತ್ರಗಳಿಗಿಂತ ಈ ಬಾರಿ ಕೊಂಚ ವಿಭಿನ್ನವಾದ ಕಾನ್ಸೆಪ್ಟ್ ಮೇಲೆ ಸಿನಿಮಾ ಮಾಡುತ್ತಿದ್ದೇವೆ. ಯುವ ಜನತೆಯನ್ನು ಗಮನದಲ್ಲಿಟ್ಟುಕೊಂಡು ಸ್ಕ್ರೀನ್ಪ್ಲೇ ಬರೆಯಲಾಗಿದೆ. ಈ ಹಿಂದೆ ನನ್ನ ಎರಡು ಸಿನಿಮಾಗಳು ಸಹ ಬೇರೆ ಬೇರೆ ರೀತಿಯಲ್ಲೇ ಇದ್ದವು. ಹೀಗಾಗಿ ನಾವಿಬ್ಬರೂ ಹೊಸ ವಿಷಯವನ್ನು ಕೈಗೆತ್ತಿಕೊಳ್ಳಬೇಕು ಎಂದು ನಿರ್ಧರಿಸಿ ಅದೇ ತಯಾರಿಯಲ್ಲಿದ್ದೇವೆ.

ಸಿನಿಮಾ ಹಾಗೂ ರಾಜಕೀಯ ಎರಡನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತೇನೆ, ನನ್ನ ಎರಡನೇ ಸಿನಿಮಾ ಕೃಷ್ಣ ಜೊತೆ ಮಾಡಬೇಕಿತ್ತು. ಆದರೆ ಅವರು ‘ಹೆಬ್ಬುಲಿ’ಯಲ್ಲಿ ಬಿಜಿಯಿದ್ದರು. ಆಗ ನಿರ್ದೇಶಕ ಜೊತೆ ಹರ್ಷ ಸಿನಿಮಾ ಮಾಡಿದೆ. ಕಮರ್ಷಿಯಲ್ ಅಂಶ ಇಟ್ಟುಕೊಂಡು ವಿಭಿನ್ನವಾಗಿ ಸಿನಿಮಾ ಮಾಡುತ್ತೇವೆ, ಈಗಾಗಲೇ ಸಣ್ಣ ಆಗಿದ್ದೇನೆ, ಸಿನಿಮಾಕ್ಕಾಗೋಸ್ಕರ ಇನ್ನೂ ಸಣ್ಣ ಆಗಬೇಕಿದೆ” ಎಂದಿದ್ದಾರೆ ನಿಖಿಲ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…