News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಶುರುವಾಗಿದೆ ನಿಖಿಲ್ ಕುಮಾರ್‌ಸ್ವಾಮಿಗಾಗಿ ಹುಡುಗಿಯ ಹುಡುಕಾಟ,ಹೇಗಿರಬೇಕಂತೆ ಗೊತ್ತಾ,.?

39

ನಿಖಿಲ್ ಕುಮಾರ ಸ್ವಾಮಿ  ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್‌ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, 

ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್ ಕೂಡ ತುಂಬ ಬದಲಾಗಿರಲಿದೆಯಂತೆ. ನಿಖಿಲ್ ಕೂಡ ಪಾತ್ರಕ್ಕಾಗಿ ತುಂಬ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ನಿರ್ದೇಶಕ ಮತ್ತು ನಿಖಿಲ್ ಬಿಟ್ಟರೆ ಈ ಸಿನಿಮಾದ ತಾಂತ್ರಿಕ ವರ್ಗ, ಕಲಾವಿದರ ಬಗ್ಗೆ ಚಿತ್ರತಂಡ ಇನ್ನೂ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹಣ ಹೂಡುತ್ತಿದೆ.

“ಜನರು ಬುದ್ಧಿವಂತರಿದ್ದಾರೆ, ತುಂಬ ಪ್ರಬುದ್ಧರಾಗಿದ್ದಾರೆ. ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರು ಇಷ್ಟಪಡುತ್ತಾರೆ. ನನ್ನ ಕಳೆದೆರಡು ಚಿತ್ರಗಳಿಗಿಂತ ಈ ಬಾರಿ ಕೊಂಚ ವಿಭಿನ್ನವಾದ ಕಾನ್ಸೆಪ್ಟ್‌ ಮೇಲೆ ಸಿನಿಮಾ ಮಾಡುತ್ತಿದ್ದೇವೆ. ಯುವ ಜನತೆಯನ್ನು ಗಮನದಲ್ಲಿಟ್ಟುಕೊಂಡು ಸ್ಕ್ರೀನ್‌ಪ್ಲೇ ಬರೆಯಲಾಗಿದೆ. ಈ ಹಿಂದೆ ನನ್ನ ಎರಡು ಸಿನಿಮಾಗಳು ಸಹ ಬೇರೆ ಬೇರೆ ರೀತಿಯಲ್ಲೇ ಇದ್ದವು. ಹೀಗಾಗಿ ನಾವಿಬ್ಬರೂ ಹೊಸ ವಿಷಯವನ್ನು ಕೈಗೆತ್ತಿಕೊಳ್ಳಬೇಕು ಎಂದು ನಿರ್ಧರಿಸಿ ಅದೇ ತಯಾರಿಯಲ್ಲಿದ್ದೇವೆ.

ಸಿನಿಮಾ ಹಾಗೂ ರಾಜಕೀಯ ಎರಡನ್ನೂ ಬ್ಯಾಲೆನ್ಸ್‌ ಮಾಡಿಕೊಂಡು ಹೋಗುತ್ತೇನೆ, ನನ್ನ ಎರಡನೇ ಸಿನಿಮಾ ಕೃಷ್ಣ ಜೊತೆ ಮಾಡಬೇಕಿತ್ತು. ಆದರೆ ಅವರು ‘ಹೆಬ್ಬುಲಿ’ಯಲ್ಲಿ ಬಿಜಿಯಿದ್ದರು. ಆಗ ನಿರ್ದೇಶಕ ಜೊತೆ ಹರ್ಷ ಸಿನಿಮಾ ಮಾಡಿದೆ. ಕಮರ್ಷಿಯಲ್ ಅಂಶ ಇಟ್ಟುಕೊಂಡು ವಿಭಿನ್ನವಾಗಿ ಸಿನಿಮಾ ಮಾಡುತ್ತೇವೆ, ಈಗಾಗಲೇ ಸಣ್ಣ ಆಗಿದ್ದೇನೆ, ಸಿನಿಮಾಕ್ಕಾಗೋಸ್ಕರ ಇನ್ನೂ ಸಣ್ಣ ಆಗಬೇಕಿದೆ” ಎಂದಿದ್ದಾರೆ ನಿಖಿಲ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

  • ಕ್ರೀಡೆ

    ಮುಂಬೈ vs ಸನ್ ರೈಸರ್ಸ್ ಪಂದ್ಯ..ಯಾರ್ಯಾರು ಎಷ್ಟು ಹೊಡೆದ್ರು?ಗೆದ್ದಿದ್ದು, ಸೋತಿದ್ದು ಯಾರು.?ಇಲ್ಲಿದೆ ಸಂಪೂರ್ಣ ಮಾಹಿತಿ..ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿಯ ಶುಭ ಫಲವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…