News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಶುರುವಾಗಿದೆ ನಿಖಿಲ್ ಕುಮಾರ್‌ಸ್ವಾಮಿಗಾಗಿ ಹುಡುಗಿಯ ಹುಡುಕಾಟ,ಹೇಗಿರಬೇಕಂತೆ ಗೊತ್ತಾ,.?

39

ನಿಖಿಲ್ ಕುಮಾರ ಸ್ವಾಮಿ  ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್‌ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, 

ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್ ಕೂಡ ತುಂಬ ಬದಲಾಗಿರಲಿದೆಯಂತೆ. ನಿಖಿಲ್ ಕೂಡ ಪಾತ್ರಕ್ಕಾಗಿ ತುಂಬ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ನಿರ್ದೇಶಕ ಮತ್ತು ನಿಖಿಲ್ ಬಿಟ್ಟರೆ ಈ ಸಿನಿಮಾದ ತಾಂತ್ರಿಕ ವರ್ಗ, ಕಲಾವಿದರ ಬಗ್ಗೆ ಚಿತ್ರತಂಡ ಇನ್ನೂ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹಣ ಹೂಡುತ್ತಿದೆ.

“ಜನರು ಬುದ್ಧಿವಂತರಿದ್ದಾರೆ, ತುಂಬ ಪ್ರಬುದ್ಧರಾಗಿದ್ದಾರೆ. ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರು ಇಷ್ಟಪಡುತ್ತಾರೆ. ನನ್ನ ಕಳೆದೆರಡು ಚಿತ್ರಗಳಿಗಿಂತ ಈ ಬಾರಿ ಕೊಂಚ ವಿಭಿನ್ನವಾದ ಕಾನ್ಸೆಪ್ಟ್‌ ಮೇಲೆ ಸಿನಿಮಾ ಮಾಡುತ್ತಿದ್ದೇವೆ. ಯುವ ಜನತೆಯನ್ನು ಗಮನದಲ್ಲಿಟ್ಟುಕೊಂಡು ಸ್ಕ್ರೀನ್‌ಪ್ಲೇ ಬರೆಯಲಾಗಿದೆ. ಈ ಹಿಂದೆ ನನ್ನ ಎರಡು ಸಿನಿಮಾಗಳು ಸಹ ಬೇರೆ ಬೇರೆ ರೀತಿಯಲ್ಲೇ ಇದ್ದವು. ಹೀಗಾಗಿ ನಾವಿಬ್ಬರೂ ಹೊಸ ವಿಷಯವನ್ನು ಕೈಗೆತ್ತಿಕೊಳ್ಳಬೇಕು ಎಂದು ನಿರ್ಧರಿಸಿ ಅದೇ ತಯಾರಿಯಲ್ಲಿದ್ದೇವೆ.

ಸಿನಿಮಾ ಹಾಗೂ ರಾಜಕೀಯ ಎರಡನ್ನೂ ಬ್ಯಾಲೆನ್ಸ್‌ ಮಾಡಿಕೊಂಡು ಹೋಗುತ್ತೇನೆ, ನನ್ನ ಎರಡನೇ ಸಿನಿಮಾ ಕೃಷ್ಣ ಜೊತೆ ಮಾಡಬೇಕಿತ್ತು. ಆದರೆ ಅವರು ‘ಹೆಬ್ಬುಲಿ’ಯಲ್ಲಿ ಬಿಜಿಯಿದ್ದರು. ಆಗ ನಿರ್ದೇಶಕ ಜೊತೆ ಹರ್ಷ ಸಿನಿಮಾ ಮಾಡಿದೆ. ಕಮರ್ಷಿಯಲ್ ಅಂಶ ಇಟ್ಟುಕೊಂಡು ವಿಭಿನ್ನವಾಗಿ ಸಿನಿಮಾ ಮಾಡುತ್ತೇವೆ, ಈಗಾಗಲೇ ಸಣ್ಣ ಆಗಿದ್ದೇನೆ, ಸಿನಿಮಾಕ್ಕಾಗೋಸ್ಕರ ಇನ್ನೂ ಸಣ್ಣ ಆಗಬೇಕಿದೆ” ಎಂದಿದ್ದಾರೆ ನಿಖಿಲ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…

  • Health, ಉಪಯುಕ್ತ ಮಾಹಿತಿ

    ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

    ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಆರೋಗ್ಯ

    ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

    ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…