ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ.

ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ ಸೆಳೆಯುತ್ತದೆ. ಇದ್ರಿಂದಾಗಿ ಕೆಟ್ಟ ದೃಷ್ಟಿ ತಾಗುವುದಿಲ್ಲ.

ಇವೆರಡನ್ನು ನೋಡ್ತಾ ಇದ್ದಂತೆ ಮನೆ ಹಾಗೂ ಕಚೇರಿಗೆ ಬಂದವರ ಗಮನ ಅದರೆಡೆ ಹೋಗುತ್ತದೆ. ಆಗ ಅವರು ಮನೆಯನ್ನು ಸೂಕ್ಷ್ಮವಾಗಿ ನೋಡಲು ಸಾಧ್ಯವಿಲ್ಲ. ಏಕಾಗ್ರತೆ ಭಂಗವಾಗುವುದರಿಂದ ದೃಷ್ಟಿ ತಾಗುವುದಿಲ್ಲ.
ಯಾವುದೇ ವಸ್ತುವನ್ನು ಸೂಕ್ಷ್ಮವಾಗಿ, ಏಕಾಗ್ರತೆಯಿಂದ ನೋಡಿದಲ್ಲಿ ಮಾತ್ರ ದೃಷ್ಟಿ ತಗಲುತ್ತದೆ. ಆದ್ರೆ ನಿಂಬೆ ಹಣ್ಣು ಹಾಗೂ ಮೆಣಸನ್ನು ನೋಡ್ತಾ ಇದ್ದಂತೆ ಕೆಟ್ಟ ದೃಷ್ಟಿಯವರು ಬೇರೆ ಕಡೆ ಗಮನ ನೀಡುವುದಿಲ್ಲ. ಇದ್ರಿಂದ ಅವರ ಏಕಾಗ್ರತೆ ಭಂಗವಾಗುತ್ತದೆ ಎಂದು ಮನೋವಿಜ್ಞಾನ ಕೂಡ ಹೇಳುತ್ತದೆ.

ಹಾಗೆ ಈವೆರಡಕ್ಕೂ ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಿ ಧನಾತ್ಮಕ ಶಕ್ತಿಯನ್ನು ಹರಡುವ ಸಾಮರ್ಥ್ಯವಿದೆ ಎಂದು ನಂಬಲಾಗಿದೆ. ನಿಂಬೆ ಮರಗಳು ವಾತಾವರಣವನ್ನು ಶುದ್ಧ ಮಾಡುವ ಜೊತೆಗೆ ಮನೆ ಮುಂದಿರುವ ನಿಂಬೆ ಮರ ವಾಸ್ತು ದೋಷವನ್ನು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.
ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.