ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ.

ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ ಸೆಳೆಯುತ್ತದೆ. ಇದ್ರಿಂದಾಗಿ ಕೆಟ್ಟ ದೃಷ್ಟಿ ತಾಗುವುದಿಲ್ಲ.

ಇವೆರಡನ್ನು ನೋಡ್ತಾ ಇದ್ದಂತೆ ಮನೆ ಹಾಗೂ ಕಚೇರಿಗೆ ಬಂದವರ ಗಮನ ಅದರೆಡೆ ಹೋಗುತ್ತದೆ. ಆಗ ಅವರು ಮನೆಯನ್ನು ಸೂಕ್ಷ್ಮವಾಗಿ ನೋಡಲು ಸಾಧ್ಯವಿಲ್ಲ. ಏಕಾಗ್ರತೆ ಭಂಗವಾಗುವುದರಿಂದ ದೃಷ್ಟಿ ತಾಗುವುದಿಲ್ಲ.
ಯಾವುದೇ ವಸ್ತುವನ್ನು ಸೂಕ್ಷ್ಮವಾಗಿ, ಏಕಾಗ್ರತೆಯಿಂದ ನೋಡಿದಲ್ಲಿ ಮಾತ್ರ ದೃಷ್ಟಿ ತಗಲುತ್ತದೆ. ಆದ್ರೆ ನಿಂಬೆ ಹಣ್ಣು ಹಾಗೂ ಮೆಣಸನ್ನು ನೋಡ್ತಾ ಇದ್ದಂತೆ ಕೆಟ್ಟ ದೃಷ್ಟಿಯವರು ಬೇರೆ ಕಡೆ ಗಮನ ನೀಡುವುದಿಲ್ಲ. ಇದ್ರಿಂದ ಅವರ ಏಕಾಗ್ರತೆ ಭಂಗವಾಗುತ್ತದೆ ಎಂದು ಮನೋವಿಜ್ಞಾನ ಕೂಡ ಹೇಳುತ್ತದೆ.

ಹಾಗೆ ಈವೆರಡಕ್ಕೂ ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಿ ಧನಾತ್ಮಕ ಶಕ್ತಿಯನ್ನು ಹರಡುವ ಸಾಮರ್ಥ್ಯವಿದೆ ಎಂದು ನಂಬಲಾಗಿದೆ. ನಿಂಬೆ ಮರಗಳು ವಾತಾವರಣವನ್ನು ಶುದ್ಧ ಮಾಡುವ ಜೊತೆಗೆ ಮನೆ ಮುಂದಿರುವ ನಿಂಬೆ ಮರ ವಾಸ್ತು ದೋಷವನ್ನು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…