ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು.

ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ ಪೂರ್ಣಗೊಳಿಸಲು 25 ಸಾವಿರಕೋಟಿ ರೂ.ಗಳ ನಿಧಿಯನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತು. ಈ ಪರ್ಯಾಯ ಹೂಡಿಕೆ ನಿಧಿಯಲ್ಲಿ (ಎಐಎಫ್) ಸರ್ಕಾರ 10,000 ಕೋಟಿ ರೂ., ಎಸ್ಬಿಐ ಮತ್ತು ಎಲ್ಐಸಿ 15,000 ಕೋಟಿ ರೂ. ನೀಡಲಿದೆ.ಇದು ದೇಶಾದ್ಯಂತ 4.58 ಲಕ್ಷ ವಸತಿ ಘಟಕಗಳನ್ನು ಒಳಗೊಂಡ 1,600 ಸ್ಥಗಿತಗೊಂಡ ವಸತಿ ಯೋಜನೆಗಳಿಗೆ ಹಣಕಾಸು ಒದಗಿಸುತ್ತದೆ

ಈ ಉಪಕ್ರಮದಿಂದ ಉದ್ಯೋಗ ಸೃಷ್ಟಿಯಾಗುವುದು. ಜೊತೆಗೆ ಸಿಮೆಂಟ್, ಕಬ್ಬಿಣ ಮತ್ತು ಉಕ್ಕಿನ ಕೈಗಾರಿಕೆಗಳ ಬೇಡಿಕೆಯನ್ನು ಪುನರುಜ್ಜೀವನ ಆಗಲಿದೆ.ಇದು ಆರ್ಥಿಕತೆಯ ಪ್ರಮುಖ ಕ್ಷೇತ್ರಗಳಲ್ಲಿನ ಒತ್ತಡವನ್ನು ನಿವಾರಿಸುವ ಗುರಿಯನ್ನು ಹೊಂದಿದೆ. ಯೋಜನೆಯು ಸಾರ್ವಭೌಮ ಮತ್ತು ಪಿಂಚಣಿ ನಿಧಿ ಭಾಗವಹಿಸುವ ನಿರೀಕ್ಷೆಯಿರುವುದರಿಂದ ನಿಧಿಯ ಗಾತ್ರ ಹೆಚ್ಚಾಗುತ್ತದೆ. ಸರ್ಕಾರ ಪ್ರಾಯೋಜಕರಾಗಿ ಕಾರ್ಯನಿರ್ವಹಿಸುತ್ತದೆ ಮತ್ತು 10,000 ಕೋಟಿ ರೂ.ನಿಧಿಯನ್ನು ಪರಿಹಾರವಾಗಿ ನೀಡುತ್ತದೆ.

ಇದು ವಸತಿ ಕಟ್ಟಡ ಅಭಿವೃದ್ಧಿದಾರರಿಗೆ(ಡೆವಲಪರ್ಗಳಿಗೆ ) ಅನುಕೂಲ ಕಲ್ಪಿಸಲಿದ್ದು ಮನೆ ಖರೀದಿದಾರರಿಗೆ ಮನೆಗಳ ವಿತರಣೆಯನ್ನು ಖಚಿತ ಪಡಿಸುತ್ತದೆ. “ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಹೂಡಿಕೆ ಮಾಡಿದಹೆಚ್ಚಿನ ಸಂಖ್ಯೆಯ ಮಧ್ಯಮ ವರ್ಗದ ಗೃಹ ಬಳಕೆದಾರರು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಯನ್ನು ನಿವಾರಿಸಲು ಇದರಿಂದ ಸಹಾಯವಾಗಲಿದೆ. ಜತೆಗೆ ಆರ್ಥಿಕತೆಯಲ್ಲಿ ಉತ್ಪಾದಕ ಬಳಕೆಗಾಗಿವ ದೊಡ್ಡ ಪ್ರಮಾಣದ ಹಣವನ್ನು ಸಹ ಬಿಡುಗಡೆಯಾಗಲಿದೆ” ಸಚಿವರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!