News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

41

ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು.

ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ ಪೂರ್ಣಗೊಳಿಸಲು  25 ಸಾವಿರಕೋಟಿ ರೂ.ಗಳ  ನಿಧಿಯನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತು. ಈ ಪರ್ಯಾಯ ಹೂಡಿಕೆ ನಿಧಿಯಲ್ಲಿ (ಎಐಎಫ್) ಸರ್ಕಾರ 10,000 ಕೋಟಿ ರೂ., ಎಸ್‌ಬಿಐ ಮತ್ತು ಎಲ್‌ಐಸಿ 15,000 ಕೋಟಿ ರೂ. ನೀಡಲಿದೆ.ಇದು ದೇಶಾದ್ಯಂತ 4.58 ಲಕ್ಷ ವಸತಿ ಘಟಕಗಳನ್ನು ಒಳಗೊಂಡ 1,600 ಸ್ಥಗಿತಗೊಂಡ ವಸತಿ ಯೋಜನೆಗಳಿಗೆ ಹಣಕಾಸು ಒದಗಿಸುತ್ತದೆ

ಈ ಉಪಕ್ರಮದಿಂದ ಉದ್ಯೋಗ ಸೃಷ್ಟಿಯಾಗುವುದು. ಜೊತೆಗೆ ಸಿಮೆಂಟ್, ಕಬ್ಬಿಣ ಮತ್ತು ಉಕ್ಕಿನ ಕೈಗಾರಿಕೆಗಳ ಬೇಡಿಕೆಯನ್ನು ಪುನರುಜ್ಜೀವನ ಆಗಲಿದೆ.ಇದು ಆರ್ಥಿಕತೆಯ ಪ್ರಮುಖ ಕ್ಷೇತ್ರಗಳಲ್ಲಿನ ಒತ್ತಡವನ್ನು ನಿವಾರಿಸುವ ಗುರಿಯನ್ನು ಹೊಂದಿದೆ. ಯೋಜನೆಯು ಸಾರ್ವಭೌಮ ಮತ್ತು ಪಿಂಚಣಿ ನಿಧಿ ಭಾಗವಹಿಸುವ ನಿರೀಕ್ಷೆಯಿರುವುದರಿಂದ ನಿಧಿಯ ಗಾತ್ರ ಹೆಚ್ಚಾಗುತ್ತದೆ. ಸರ್ಕಾರ ಪ್ರಾಯೋಜಕರಾಗಿ ಕಾರ್ಯನಿರ್ವಹಿಸುತ್ತದೆ ಮತ್ತು 10,000 ಕೋಟಿ  ರೂ.ನಿಧಿಯನ್ನು ಪರಿಹಾರವಾಗಿ ನೀಡುತ್ತದೆ.

ಇದು ವಸತಿ ಕಟ್ಟಡ ಅಭಿವೃದ್ಧಿದಾರರಿಗೆ(ಡೆವಲಪರ್‌ಗಳಿಗೆ ) ಅನುಕೂಲ ಕಲ್ಪಿಸಲಿದ್ದು ಮನೆ  ಖರೀದಿದಾರರಿಗೆ ಮನೆಗಳ ವಿತರಣೆಯನ್ನು ಖಚಿತ ಪಡಿಸುತ್ತದೆ. “ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಹೂಡಿಕೆ ಮಾಡಿದಹೆಚ್ಚಿನ ಸಂಖ್ಯೆಯ ಮಧ್ಯಮ ವರ್ಗದ ಗೃಹ ಬಳಕೆದಾರರು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಯನ್ನು ನಿವಾರಿಸಲು ಇದರಿಂದ ಸಹಾಯವಾಗಲಿದೆ. ಜತೆಗೆ ಆರ್ಥಿಕತೆಯಲ್ಲಿ ಉತ್ಪಾದಕ ಬಳಕೆಗಾಗಿವ ದೊಡ್ಡ ಪ್ರಮಾಣದ ಹಣವನ್ನು ಸಹ ಬಿಡುಗಡೆಯಾಗಲಿದೆ” ಸಚಿವರು ಮಾಹಿತಿ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಇಲ್ಲಿವೆ ಮೊಡವೆಯ ಸಮಸ್ಯೆಯನ್ನು ಮಾಯ ಮಾಡೋ ಮನೆಮದ್ದುಗಳು..!ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…

  • ಉಪಯುಕ್ತ ಮಾಹಿತಿ

    ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…

  • ಸುದ್ದಿ

    ಏಕಕಾಲಕ್ಕೆ ಪಂಚಭಾಷೆಗಳಲ್ಲಿ ರಿಲೀಸ್ ಆಗಲಿರುವ ಶಿವರಾಜ್‌ ಕುಮಾರ್‌ ಭಜರಂಗಿ 2 ಚಿತ್ರ…!

    ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್‌ ಮಾಡಿದ್ದೇವೆ. ಸೆಪ್ಟೆಂಬರ್‌ 9ರಿಂದ ಶೂಟಿಂಗ್‌ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್‌ ಸಿನಿಮಾದ ಬಂದ ನಂತರ ಪ್ಯಾನ್‌ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್‌ ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್‌ ಕುಮಾರ್‌ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • ವಿಸ್ಮಯ ಜಗತ್ತು

    ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

    ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.