ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು
ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಕೂಡ ಕೊಡಬಹುದು ನಿಮ್ಮ ಬ್ಯಾಂಕ್ ಸ್ಟೇಟ್ಮೆಂಟ್ ಅಥವಾ ಪಾಸ್ ಬುಕ್ ಎಂಟ್ರಿ ಕೂಡ ಲಗತ್ತಿಸಬೇಕು.ಈ ಎಲ್ಲಾ ದಾಖಲೆಗಳು ಇದ್ದಾರೆ ನಿಮಗೆ ಸಾಲ ನೀಡಲಾಗುತ್ತದೆ.ಹಾಗದಾರೆ ಎಷ್ಟು ಸಾಲ ಸಿಗುತ್ತದೆ ಎಂದರೆ ಈ ಯೋಜನೆಯನ್ನು ಕೇಂದ್ರ ಸರ್ಕಾರದ ಸಚಿವ ನಿರ್ಮಲ ಸೀತಾರಾಮನ್ ಅವರು ಕಳೆದ ಬಜೆಟ್ ನಲ್ಲಿ ಈ ಒಂದು ಹೊಸ ಯೋಜನೆಯನ್ನು ಚಾಲನೆ ಮಾಡಿದರೆ ಈ ಒಂದು ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಮನೆ ಕಟ್ಟಲು ಬಯಸುವ ಜನರಿಗೆ 7 ಲಕ್ಷ ಹಣವನ್ನು ಸಾಲದ ರೂಪದಲ್ಲಿ ಕೊಡಲಾಗುತ್ತದೆ ಹೀಗೆಂದು ನಿರ್ಮಲ ಸೀತಾರಾಮ್ ಅವರು ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು ಹಾಗಾಗಿ ಮೋದಿ ನೇತೃತ್ವದ ನಡೆದ ಬಜೆಟ್ ನಲ್ಲಿ ಈಗ ಯೋಜನೆಗೆ ಅನುಮೋದನೆ ಕೂಡ ಸಿಕ್ಕಿದೆ.
ಈ ಸಾಲಕ್ಕೆ ಬಡ್ಡಿ ಕೂಡ ತುಂಬಾ ಕಡಿಮೆ ಇರುತ್ತದೆ ಹಾಗಾಗಿ ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆಯವ ಬದಲು ಕೇಂದ್ರ ಸರ್ಕಾರದಿಂದ ಕಡಿಮೆ ಬಡ್ಡಿಗೆ ಸಾಲ ಪಡೆಯಬಹುದು ಎಂದು ವಿತ್ತ ಸಚಿವೆ ನಿರ್ಮಲ ಸೀತಾರಮನ್ ಹೇಳಿದ್ದಾರೆ 7 ಲಕ್ಷ ಸಾಲವನ್ನು ಸರ್ಕಾರವು ಮರುಪಾವತಿ ಮಾಡಲು ನಿಮಗೆ ಬರೋಬ್ಬರಿ ಹದಿನೈದು ವರ್ಷಗಳ ಕಾಲ ಗಡುವು ನೀಡಲಾಗಿದೆ ಈ ಕಾಲಾವಧಿಯಲ್ಲಿ ಮರು ಪಾವತಿ ಮಾಡದಿದ್ದರೆ ಹೆಚ್ಚಿನ ಬಡ್ಡಿಯನ್ನು ವಿಧಿಸಲಾಗುತ್ತದೆ
ಈ ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆಯಲು ನಿಮ್ಮ ಎಲ್ಲ ದಾಖಲೆಗಳನ್ನು ನಿಮ್ಮ ಹತ್ತಿರದ ಸಿಎಸ್ಸಿ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಸಲ್ಲಿಸಬೇಕು ಹಾಗೂ ಈ ಕೇಂದ್ರದಲ್ಲಿ ಇದರ ಬಗ್ಗೆ ಮಾಹಿತಿ ಕೂಡ ಪಡೆಯಬಹುದು ಮತ್ತು ನೀವು ಇದನ್ನು ಗೃಹ ಸಾಲ ಎಂದು ಸ್ವೀಕರಿಸಿ ಕಡಿಮೆ ಬಡ್ಡಿ ಕಟ್ಟು ಹದಿನೈದು ವರ್ಷದ ಬಳಿಕ ಈ ಸಾಲವನ್ನು ಮರುಪಾವತಿ ಸರ್ಕಾರಕ್ಕೆ ಮಾಡಿದರೆ ಯಾವುದೇ ಹೆಚ್ಚಿನ ಬಡ್ಡಿ ಅಥವಾ ಶುಲ್ಕವನ್ನು ಕೊಡುವ ಅವಶ್ಯಕತೆ ಇರುವುದಿಲ್ಲ. ಸಾಲ ಪಡೆಯಬೇಕಾದರೆ ಬೇಕಾಗುವ ದಾಖಲಾತಿಗಳು ಅಂದರೆ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಎಂಟ್ರಿ ರೇಷನ್ ಕಾರ್ಡ್ ಸಲ್ಲಿಸಿದರು 7 ಲಕ್ಷವನ್ನು ಪಡೆದುಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್ ಐಡಿಯಾಗೆ ಶಾಕ್ ಉಂಟಾಗಿದೆ. ಸಂಸ್ಥೆಗೆ ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…