ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು
ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಕೂಡ ಕೊಡಬಹುದು ನಿಮ್ಮ ಬ್ಯಾಂಕ್ ಸ್ಟೇಟ್ಮೆಂಟ್ ಅಥವಾ ಪಾಸ್ ಬುಕ್ ಎಂಟ್ರಿ ಕೂಡ ಲಗತ್ತಿಸಬೇಕು.ಈ ಎಲ್ಲಾ ದಾಖಲೆಗಳು ಇದ್ದಾರೆ ನಿಮಗೆ ಸಾಲ ನೀಡಲಾಗುತ್ತದೆ.ಹಾಗದಾರೆ ಎಷ್ಟು ಸಾಲ ಸಿಗುತ್ತದೆ ಎಂದರೆ ಈ ಯೋಜನೆಯನ್ನು ಕೇಂದ್ರ ಸರ್ಕಾರದ ಸಚಿವ ನಿರ್ಮಲ ಸೀತಾರಾಮನ್ ಅವರು ಕಳೆದ ಬಜೆಟ್ ನಲ್ಲಿ ಈ ಒಂದು ಹೊಸ ಯೋಜನೆಯನ್ನು ಚಾಲನೆ ಮಾಡಿದರೆ ಈ ಒಂದು ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಮನೆ ಕಟ್ಟಲು ಬಯಸುವ ಜನರಿಗೆ 7 ಲಕ್ಷ ಹಣವನ್ನು ಸಾಲದ ರೂಪದಲ್ಲಿ ಕೊಡಲಾಗುತ್ತದೆ ಹೀಗೆಂದು ನಿರ್ಮಲ ಸೀತಾರಾಮ್ ಅವರು ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು ಹಾಗಾಗಿ ಮೋದಿ ನೇತೃತ್ವದ ನಡೆದ ಬಜೆಟ್ ನಲ್ಲಿ ಈಗ ಯೋಜನೆಗೆ ಅನುಮೋದನೆ ಕೂಡ ಸಿಕ್ಕಿದೆ.
ಈ ಸಾಲಕ್ಕೆ ಬಡ್ಡಿ ಕೂಡ ತುಂಬಾ ಕಡಿಮೆ ಇರುತ್ತದೆ ಹಾಗಾಗಿ ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆಯವ ಬದಲು ಕೇಂದ್ರ ಸರ್ಕಾರದಿಂದ ಕಡಿಮೆ ಬಡ್ಡಿಗೆ ಸಾಲ ಪಡೆಯಬಹುದು ಎಂದು ವಿತ್ತ ಸಚಿವೆ ನಿರ್ಮಲ ಸೀತಾರಮನ್ ಹೇಳಿದ್ದಾರೆ 7 ಲಕ್ಷ ಸಾಲವನ್ನು ಸರ್ಕಾರವು ಮರುಪಾವತಿ ಮಾಡಲು ನಿಮಗೆ ಬರೋಬ್ಬರಿ ಹದಿನೈದು ವರ್ಷಗಳ ಕಾಲ ಗಡುವು ನೀಡಲಾಗಿದೆ ಈ ಕಾಲಾವಧಿಯಲ್ಲಿ ಮರು ಪಾವತಿ ಮಾಡದಿದ್ದರೆ ಹೆಚ್ಚಿನ ಬಡ್ಡಿಯನ್ನು ವಿಧಿಸಲಾಗುತ್ತದೆ
ಈ ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆಯಲು ನಿಮ್ಮ ಎಲ್ಲ ದಾಖಲೆಗಳನ್ನು ನಿಮ್ಮ ಹತ್ತಿರದ ಸಿಎಸ್ಸಿ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಸಲ್ಲಿಸಬೇಕು ಹಾಗೂ ಈ ಕೇಂದ್ರದಲ್ಲಿ ಇದರ ಬಗ್ಗೆ ಮಾಹಿತಿ ಕೂಡ ಪಡೆಯಬಹುದು ಮತ್ತು ನೀವು ಇದನ್ನು ಗೃಹ ಸಾಲ ಎಂದು ಸ್ವೀಕರಿಸಿ ಕಡಿಮೆ ಬಡ್ಡಿ ಕಟ್ಟು ಹದಿನೈದು ವರ್ಷದ ಬಳಿಕ ಈ ಸಾಲವನ್ನು ಮರುಪಾವತಿ ಸರ್ಕಾರಕ್ಕೆ ಮಾಡಿದರೆ ಯಾವುದೇ ಹೆಚ್ಚಿನ ಬಡ್ಡಿ ಅಥವಾ ಶುಲ್ಕವನ್ನು ಕೊಡುವ ಅವಶ್ಯಕತೆ ಇರುವುದಿಲ್ಲ. ಸಾಲ ಪಡೆಯಬೇಕಾದರೆ ಬೇಕಾಗುವ ದಾಖಲಾತಿಗಳು ಅಂದರೆ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಎಂಟ್ರಿ ರೇಷನ್ ಕಾರ್ಡ್ ಸಲ್ಲಿಸಿದರು 7 ಲಕ್ಷವನ್ನು ಪಡೆದುಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…