ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ.
ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ. ಆದ್ದರಿಂದ ಮಾರಾಟ ಮುಂದಕ್ಕೆ ಹೋಗಿತ್ತು.
ಈ ಆರ್ಥಿಕ ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿ ಬಂಡವಾಳ ಹಿಂತೆಗೆತದ ಗುರಿ ಇರಿಸಿಕೊಳ್ಳಲಾಗಿದ್ದು, ಆ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಬಿಪಿಸಿಎಲ್ ಕಂಪೆನಿಗಳ ಮಾರಾಟವು ಪ್ರಮುಖವಾಗಿದೆ.
“ಈ ವರ್ಷದೊಳಗೆ ಬಂಡವಾಳ ಹಿಂತೆಗೆತ ಪೂರ್ತಿ ಆಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ವಾಸ್ತವ ಸ್ಥಿತಿ ಮುಖ್ಯವಾಗುತ್ತದೆ” ಎಂದು ನಿರ್ಮಲಾ ಹೇಳಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿಗಳನ್ನು ಕ್ರೋಢಿಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಎರಡು ಸಂಸ್ಥೆಗಳನ್ನು ಮಾರಾಟ ಮಾಡಲಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಮುಂದುವರೆದಿದ್ದು ಇದೇ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ನಿರ್ಮಲಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…