ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು

ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಕೂಡ ಕೊಡಬಹುದು ನಿಮ್ಮ ಬ್ಯಾಂಕ್ ಸ್ಟೇಟ್ಮೆಂಟ್ ಅಥವಾ ಪಾಸ್ ಬುಕ್ ಎಂಟ್ರಿ ಕೂಡ ಲಗತ್ತಿಸಬೇಕು.ಈ ಎಲ್ಲಾ ದಾಖಲೆಗಳು ಇದ್ದಾರೆ ನಿಮಗೆ ಸಾಲ ನೀಡಲಾಗುತ್ತದೆ.ಹಾಗದಾರೆ ಎಷ್ಟು ಸಾಲ ಸಿಗುತ್ತದೆ ಎಂದರೆ ಈ ಯೋಜನೆಯನ್ನು ಕೇಂದ್ರ ಸರ್ಕಾರದ ಸಚಿವ ನಿರ್ಮಲ ಸೀತಾರಾಮನ್ ಅವರು ಕಳೆದ ಬಜೆಟ್ ನಲ್ಲಿ ಈ ಒಂದು ಹೊಸ ಯೋಜನೆಯನ್ನು ಚಾಲನೆ ಮಾಡಿದರೆ ಈ ಒಂದು ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಮನೆ ಕಟ್ಟಲು ಬಯಸುವ ಜನರಿಗೆ 7 ಲಕ್ಷ ಹಣವನ್ನು ಸಾಲದ ರೂಪದಲ್ಲಿ ಕೊಡಲಾಗುತ್ತದೆ ಹೀಗೆಂದು ನಿರ್ಮಲ ಸೀತಾರಾಮ್ ಅವರು ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು ಹಾಗಾಗಿ ಮೋದಿ ನೇತೃತ್ವದ ನಡೆದ ಬಜೆಟ್ ನಲ್ಲಿ ಈಗ ಯೋಜನೆಗೆ ಅನುಮೋದನೆ ಕೂಡ ಸಿಕ್ಕಿದೆ.

ಈ ಸಾಲಕ್ಕೆ ಬಡ್ಡಿ ಕೂಡ ತುಂಬಾ ಕಡಿಮೆ ಇರುತ್ತದೆ ಹಾಗಾಗಿ ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆಯವ ಬದಲು ಕೇಂದ್ರ ಸರ್ಕಾರದಿಂದ ಕಡಿಮೆ ಬಡ್ಡಿಗೆ ಸಾಲ ಪಡೆಯಬಹುದು ಎಂದು ವಿತ್ತ ಸಚಿವೆ ನಿರ್ಮಲ ಸೀತಾರಮನ್ ಹೇಳಿದ್ದಾರೆ 7 ಲಕ್ಷ ಸಾಲವನ್ನು ಸರ್ಕಾರವು ಮರುಪಾವತಿ ಮಾಡಲು ನಿಮಗೆ ಬರೋಬ್ಬರಿ ಹದಿನೈದು ವರ್ಷಗಳ ಕಾಲ ಗಡುವು ನೀಡಲಾಗಿದೆ ಈ ಕಾಲಾವಧಿಯಲ್ಲಿ ಮರು ಪಾವತಿ ಮಾಡದಿದ್ದರೆ ಹೆಚ್ಚಿನ ಬಡ್ಡಿಯನ್ನು ವಿಧಿಸಲಾಗುತ್ತದೆ

ಈ ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆಯಲು ನಿಮ್ಮ ಎಲ್ಲ ದಾಖಲೆಗಳನ್ನು ನಿಮ್ಮ ಹತ್ತಿರದ ಸಿಎಸ್ಸಿ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಸಲ್ಲಿಸಬೇಕು ಹಾಗೂ ಈ ಕೇಂದ್ರದಲ್ಲಿ ಇದರ ಬಗ್ಗೆ ಮಾಹಿತಿ ಕೂಡ ಪಡೆಯಬಹುದು ಮತ್ತು ನೀವು ಇದನ್ನು ಗೃಹ ಸಾಲ ಎಂದು ಸ್ವೀಕರಿಸಿ ಕಡಿಮೆ ಬಡ್ಡಿ ಕಟ್ಟು ಹದಿನೈದು ವರ್ಷದ ಬಳಿಕ ಈ ಸಾಲವನ್ನು ಮರುಪಾವತಿ ಸರ್ಕಾರಕ್ಕೆ ಮಾಡಿದರೆ ಯಾವುದೇ ಹೆಚ್ಚಿನ ಬಡ್ಡಿ ಅಥವಾ ಶುಲ್ಕವನ್ನು ಕೊಡುವ ಅವಶ್ಯಕತೆ ಇರುವುದಿಲ್ಲ. ಸಾಲ ಪಡೆಯಬೇಕಾದರೆ ಬೇಕಾಗುವ ದಾಖಲಾತಿಗಳು ಅಂದರೆ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಎಂಟ್ರಿ ರೇಷನ್ ಕಾರ್ಡ್ ಸಲ್ಲಿಸಿದರು 7 ಲಕ್ಷವನ್ನು ಪಡೆದುಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…
ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…