ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್ ಸ್ಟಾರ್ ಚಂದನ್ ಶೆಟ್ಟಿಯವರ ಮನಸ್ಸನ್ನು ಗೆದ್ದು ಬಿಗ್ಬಾಸ್ ಬೊಂಬೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು ನಮಗೆ ಗೊತ್ತಿದೆ. ಈ ಸಾಲಿಗೆ ಮತ್ತೊಂದು ವಿಷಯವೆಂದೆ ಈಗ ನಿವ್ವಿ ಕೆಲಸಕ್ಕೆ ಹೊರಟ್ಟಿದ್ದಾರೆ.

ಇದೇ ವರ್ಷ ಮೈಸೂರಿನ ಯುವ ದಸರಾದಲ್ಲಿ ಚಂದನ್ ಶೆಟ್ಟಿ ನಿವೇದಿತಾ ಗೌಡ ಅವರಿಗೆ ಓಪನ್ ಆಗಿ ಪ್ರಪೋಸ್ ಮಾಡಿದ್ದು ಯಾರು ಮರೆಯಲು ಸಾಧ್ಯವಿಲ್ಲ. ಅಂದಿನಿಂದ ಇಂದಿನ ತನಕ ಚಂದನ್ ಶೆಟ್ಟಿ-ನಿವೇದಿತಾ ಗೌಡ ಜೋಡಿಯ ಮೇಲೆ ಎಲ್ಲರೂ ಒಂದು ಕಣ್ಣಿಟ್ಟಿದ್ದಾರೆ. . ಈಗ ಇದೇ ಬೇಬಿ ಡಾಲ್ ನಿವೇದಿತಾ ಗೌಡರ ಮನೆಯಿಂದ ಹೊಸದೊಂದು ಸ್ಪೆಷಲ್ ಸಮಾಚಾರ ಹೊರಬಂದಿದೆ. ನಿವೇದಿತಾ ಗೌಡ ಕೆಲಸಕ್ಕೆ ಹೊಗುತ್ತಿದ್ದಾರೆ. ಅದು ಏರ್ ಪೋರ್ಟ್ ನಲ್ಲಿ ಎಂಬುದನ್ನು ಖುದ್ದು ಸೋಷಿಯಲ್ ಮೀಡಿಯಾದಲ್ಲಿ ಬೇಬಿ ಡಾಲ್ ಪೋಸ್ಟ್ ಮಾಡಿದ್ದಾರೆ.

ಬಾರ್ಬಿ ಡಾಲ್ ನಿವೇದಿತಾ ಗೌಡ ಏರ್ಪೋರ್ಟ್ ಕೆಲಸ ಮಾಡುವ ಗುರಿಯಿಟ್ಟುಕೊಂಡಿದ್ದರು. ಅದರಂತೆ ಅವರಿಗೆ ಇದೀಗ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಬಿಐಎಎಲ್)ದಲ್ಲಿ ಆಪರೇಟರ್ ಅಸಿಸ್ಟೆಂಟ್ ಕೆಲಸ ಸಿಕ್ಕಿದೆ. ಈ ವಿಚಾರವನ್ನು ನಿವೇದಿತಾ ಗೌಡ ತಮ್ಮ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿ, ಕೊನೆಗೂ ಎಂದು ಬರೆದು ವಿಮಾನ ಹಾಗೂ ಹಾರ್ಟ್ ಎಮೋಜಿ ಹಾಕಿಕೊಂಡಿದ್ದಾರೆ. ಇದನ್ನು ನೋಡಿದ 79 ಸಾವಿರಕ್ಕೂ ಅಧಿಕ ನೆಟ್ಟಿಗರು ಅಭಿನಂದನೆ ತಿಳಿಸಿದ್ದಾರೆ.

ಮದುವೆ ತಯಾರಿ ನಡುವೆಯೂ ನಿವೇದಿತಾ ಗೌಡ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ನನಗೆ ಏರ್ಪೋರ್ಟ್ ನಲ್ಲಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಈಗ ನಾನು ಇಷ್ಟಪಟ್ಟ ಕೆಲಸವೇ ಸಿಕ್ಕಿದೆ. ಏರ್ಪೋರ್ಟ್ ನಲ್ಲಿ ಕೆಲಸ ಮಾಡಲು ತುಂಬಾ ತಾಳ್ಮೆ, ಫ್ಯಾಶನ್ ಮತ್ತು ಆಸಕ್ತಿ ಇರಬೇಕು. ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ ಸಿಕ್ಕಿದ್ದು, ಆಪರೇಶನ್ ಅಸಿಸ್ಟಂಟ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ತಮ್ಮ ಕೆಲಸದ ಬಗ್ಗೆ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.