ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.?
ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ.
ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ ಕಾಸ್ಮಿಕ್ ಶಕ್ತಿಗಳ ಕಂಪನಗಳಿಂದ ಹೊರಹೊಮ್ಮಿದ ಮೊದಲ ಧ್ವನಿ ಎಂದು ಪರಿಗಣಿಸಲಾಗಿದೆ. ಓಂ ಸೃಷ್ಟಿಕರ್ತನನ್ನು ಪ್ರತಿನಿಧಿಸುತ್ತದೆ ಮತ್ತು ನೀವು ‘ಓಂ’ ಅನ್ನು ಜಪಿಸಿದಾಗ ನೀವು ಇಡೀ ವಿಶ್ವವನ್ನು ಗ್ರಹಿಸುತ್ತೀರಿ. ಓಂ ನಮ್ಮ ದೇಹದ ಮೂಲಕವೂ ಪ್ರತಿಧ್ವನಿಸುತ್ತದೆ. ಸರಿಯಾಗಿ ಪಠಿಸಿದಾಗ, ಅದು ನಿಮ್ಮ ದೇಹವನ್ನು ಬಹಳಷ್ಟು ಧನಾತ್ಮಕತೆ, ಶಾಂತತೆ ಮತ್ತು ಶಕ್ತಿಯಿಂದ ತುಂಬುತ್ತದೆ. ಓಂನ ಶಕ್ತಿಯು ನಂಬಲಸಾಧ್ಯವಾಗಿದೆ ಮತ್ತು ಪ್ರಾಚೀನ ಕಾಲದಲ್ಲಿ, ಬಹಳಷ್ಟು ಯೋಗಿಗಳು ತಮ್ಮ ಆತ್ಮವನ್ನು ವಿಶ್ವಕ್ಕೆ ಸಂಪರ್ಕಿಸಲು ಮಂತ್ರವನ್ನು ಪಠಿಸುತ್ತಿದ್ದಾರೆ. ಮಂತ್ರವು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕೆಲವು ಅದ್ಭುತ ಪ್ರಯೋಜನಗಳನ್ನು ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…