ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ.

ಏಕೆಂದರೆ ಈ ಸೋಡಾವನ್ನು ಅಡುಗೆಯಲ್ಲಿ ಬಳಸುವುದರಿಂದ ಊಟ ಮಾಡುವಾಗ ಜನರಿಗೆ ಊಟ ಹೆಚ್ಚಾಗಿ ಸೇರುವುದಿಲ್ಲ ಸ್ವಲ್ಪವೇ ಊಟ ತಿಂದ ತಕ್ಷಣ ಹೊಟ್ಟೆ ತುಂಬಿ ದಂತಾಗುತ್ತದೆ ಏಕೆಂದರೆ ಇದಕ್ಕೆ ಕಾರಣ ಅಡುಗೆಯಲ್ಲಿ ಬಳಸಿದ ಅಡುಗೆ ಸೋಡಾ ಇಂತಹ ಅಡುಗೆ ತಿನ್ನುವುದರಿಂದ ಗ್ಯಾಸ್ಟ್ರಿಕ್
ಎದೆ ಯೂರಿಯಂತಹ ಸಮಸ್ಯೆಗಳು ಎದುರಾಗುತ್ತವೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಾವು ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ ಏಕೆಂದರೆ ಅದಕ್ಕೆ ನಾವೇ ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಳ್ಳಬಹುದು.
ಹಾಗಾದರೆ ಆ ಮನೆಮದ್ದನ್ನು ತಯಾರಿಸಲು ಮನೆಯಲ್ಲಿ ಇರುವ ಅಡುಗೆಗೆ ಬಳಸುವ ಓಂಕಾಳು ಹಲವಾರು ಔಷಧಿ ಗುಣಗಳನ್ನು ಹೊಂದಿದೆ ಓಂಕಾಳನ್ನು ಹೀಗೆ ಬಳಸುವುದರಿಂದ ಯಾವ ಯಾವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವುದನ್ನು ಈ ಒಂದು ಚಿಕ್ಕ ಲೇಖನದಲ್ಲಿ ತಿಳಿಯೋಣ ಬನ್ನಿ.
ಮೊದಲನೆಯ ಉಪಯೋಗವೆಂದರೆ ಊಟದ ನಂತರ ಕೆಲವರಿಗೆ ಸರಿಯಾಗಿ ಜೀರ್ಣವಾಗದೆ ಎದೆಉರಿ ಸಮಸ್ಯೆ ಕಾಡುವುದುಂಟು ಈ ಸಮಸ್ಯೇಗೆ ಒಂದೆರಡು ಬಾದಾಮಿ ಜೊತೆಗೆ ಓಂಕಾಳನ್ನು ಅಗೆದು ತಿನ್ನುವುದರಿಂದ ಎದೆ ಉರಿ ಕಡಿಮೆ ಯಾಗುತ್ತದೆ.

ಇನ್ನು ಎರಡನೆಯದಾಗಿ ಕರುಳಿನ ರೋಗಗಳನ್ನು ನಿಯಂತ್ರಿಸುತ್ತದೆ ಈ ಓಂಕಾಳು ಕರುಳಿನ ಸಂಬಂದಿ ಸಮಸ್ಯೆಗಳಿಗೂ ಸಹ ತುಂಬಾ ಉಪಯುಕ್ತವಾಗಿದೆ.
ಬಿಸಿನೀರಿನಲ್ಲಿ 2 ರಿಂದ 3 ಗ್ರಾಮ್ ಓಂಕಾಳನ್ನು ಹಾಗೂ ಅರ್ಧ ಗ್ರಾಮ್ ಕರಿಮೆಣಸನ್ನು ಹಾಕಿ ಸೇವಿಸುವುದರಿಂದ ಕರುಳಿಗೆ ಸಂಬಂದಿಸಿದ ರೋಗಗಳಿಂದ ನಿವಾರಿಸಿಕೊಳ್ಳಬಹುದು.
ನಾಲ್ಕನೆಯ ಒಂದು ಲಾಭವೆಂದರೆ ಅತಿಯಾಗಿ ನೀರು ಭೇದಿ ಸಮಸ್ಯೆ ಇದ್ದರೆ ಓಂಕಾಳನ್ನು ಉಪ್ಪಿನ ಜೊತೆ ನುಂಗಿ ನೀರನ್ನು ಕುಡಿದರೆ ತಕ್ಷಣ ಭೇದಿ ನಿಲ್ಲುತ್ತದೆ.

ಇನ್ನು ಮೂರನೆಯ ಒಂದು ಉಪಯೋಗ ಎಂದರೆ ಹೊಟ್ಟೆ ಹುಳು ಸಮಸ್ಯೆಗೆ ಮಜ್ಜಿಗೆಯಲ್ಲಿ ಓಂಕಾಳಿನ ಪುಡಿಯನ್ನು ಹಾಕಿಕೊಂಡು ಸೇವಿಸುವುದರಿಂದ ಹೊಟ್ಟೆಹುಳು ಸಮಸ್ಯೆ ನಿವಾರಣೆಯಾಗುತ್ತದೆ.
ಐದನೆಯ ಉಪಯೋಗ ಎಂದರೆ ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಹೆಚ್ಚಾಗಿದ್ದರೆ ಓಂಕಾಳಿನ ಪುಡಿಯನ್ನು ಬೆಳಿಗ್ಗೆ ಮತ್ತು ಸಂಜೆ ಎರಡು ಹೊತ್ತು ಬಿಸಿಹಾಲಲ್ಲಿ ಬೆರಸಿ ಸೇವಿಸಬೇಕು ಹೀಗೆ ಸೇವಿಸುವುದರಿಂದ ಮಹಿಳೆಯತಿಗೆ ಕಾಡುವ ಒಂದು ಸಮಸ್ಯೆ ನಿವಾರಣೆಯಾಗುತ್ತದೆ.
ಹೀಗೆ ಓಂಕಾಳು ಅಡುಗೆಗೆ ರುಚಿ ಕೊಡುವುದರ ಜೊತೆಗೆ ಅನೇಕ ಔಷಧಿ ಗುಣಗಳನ್ನು ಸಹ ಹೊಂದಿದೆ ಓಂಕಾಳನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.