ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ.
ಏಕೆಂದರೆ ಈ ಸೋಡಾವನ್ನು ಅಡುಗೆಯಲ್ಲಿ ಬಳಸುವುದರಿಂದ ಊಟ ಮಾಡುವಾಗ ಜನರಿಗೆ ಊಟ ಹೆಚ್ಚಾಗಿ ಸೇರುವುದಿಲ್ಲ ಸ್ವಲ್ಪವೇ ಊಟ ತಿಂದ ತಕ್ಷಣ ಹೊಟ್ಟೆ ತುಂಬಿ ದಂತಾಗುತ್ತದೆ ಏಕೆಂದರೆ ಇದಕ್ಕೆ ಕಾರಣ ಅಡುಗೆಯಲ್ಲಿ ಬಳಸಿದ ಅಡುಗೆ ಸೋಡಾ ಇಂತಹ ಅಡುಗೆ ತಿನ್ನುವುದರಿಂದ ಗ್ಯಾಸ್ಟ್ರಿಕ್
ಎದೆ ಯೂರಿಯಂತಹ ಸಮಸ್ಯೆಗಳು ಎದುರಾಗುತ್ತವೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಾವು ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ ಏಕೆಂದರೆ ಅದಕ್ಕೆ ನಾವೇ ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಳ್ಳಬಹುದು.
ಹಾಗಾದರೆ ಆ ಮನೆಮದ್ದನ್ನು ತಯಾರಿಸಲು ಮನೆಯಲ್ಲಿ ಇರುವ ಅಡುಗೆಗೆ ಬಳಸುವ ಓಂಕಾಳು ಹಲವಾರು ಔಷಧಿ ಗುಣಗಳನ್ನು ಹೊಂದಿದೆ ಓಂಕಾಳನ್ನು ಹೀಗೆ ಬಳಸುವುದರಿಂದ ಯಾವ ಯಾವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವುದನ್ನು ಈ ಒಂದು ಚಿಕ್ಕ ಲೇಖನದಲ್ಲಿ ತಿಳಿಯೋಣ ಬನ್ನಿ.
ಮೊದಲನೆಯ ಉಪಯೋಗವೆಂದರೆ ಊಟದ ನಂತರ ಕೆಲವರಿಗೆ ಸರಿಯಾಗಿ ಜೀರ್ಣವಾಗದೆ ಎದೆಉರಿ ಸಮಸ್ಯೆ ಕಾಡುವುದುಂಟು ಈ ಸಮಸ್ಯೇಗೆ ಒಂದೆರಡು ಬಾದಾಮಿ ಜೊತೆಗೆ ಓಂಕಾಳನ್ನು ಅಗೆದು ತಿನ್ನುವುದರಿಂದ ಎದೆ ಉರಿ ಕಡಿಮೆ ಯಾಗುತ್ತದೆ.
ಇನ್ನು ಎರಡನೆಯದಾಗಿ ಕರುಳಿನ ರೋಗಗಳನ್ನು ನಿಯಂತ್ರಿಸುತ್ತದೆ ಈ ಓಂಕಾಳು ಕರುಳಿನ ಸಂಬಂದಿ ಸಮಸ್ಯೆಗಳಿಗೂ ಸಹ ತುಂಬಾ ಉಪಯುಕ್ತವಾಗಿದೆ.
ಬಿಸಿನೀರಿನಲ್ಲಿ 2 ರಿಂದ 3 ಗ್ರಾಮ್ ಓಂಕಾಳನ್ನು ಹಾಗೂ ಅರ್ಧ ಗ್ರಾಮ್ ಕರಿಮೆಣಸನ್ನು ಹಾಕಿ ಸೇವಿಸುವುದರಿಂದ ಕರುಳಿಗೆ ಸಂಬಂದಿಸಿದ ರೋಗಗಳಿಂದ ನಿವಾರಿಸಿಕೊಳ್ಳಬಹುದು.
ನಾಲ್ಕನೆಯ ಒಂದು ಲಾಭವೆಂದರೆ ಅತಿಯಾಗಿ ನೀರು ಭೇದಿ ಸಮಸ್ಯೆ ಇದ್ದರೆ ಓಂಕಾಳನ್ನು ಉಪ್ಪಿನ ಜೊತೆ ನುಂಗಿ ನೀರನ್ನು ಕುಡಿದರೆ ತಕ್ಷಣ ಭೇದಿ ನಿಲ್ಲುತ್ತದೆ.
ಇನ್ನು ಮೂರನೆಯ ಒಂದು ಉಪಯೋಗ ಎಂದರೆ ಹೊಟ್ಟೆ ಹುಳು ಸಮಸ್ಯೆಗೆ ಮಜ್ಜಿಗೆಯಲ್ಲಿ ಓಂಕಾಳಿನ ಪುಡಿಯನ್ನು ಹಾಕಿಕೊಂಡು ಸೇವಿಸುವುದರಿಂದ ಹೊಟ್ಟೆಹುಳು ಸಮಸ್ಯೆ ನಿವಾರಣೆಯಾಗುತ್ತದೆ.
ಐದನೆಯ ಉಪಯೋಗ ಎಂದರೆ ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಹೆಚ್ಚಾಗಿದ್ದರೆ ಓಂಕಾಳಿನ ಪುಡಿಯನ್ನು ಬೆಳಿಗ್ಗೆ ಮತ್ತು ಸಂಜೆ ಎರಡು ಹೊತ್ತು ಬಿಸಿಹಾಲಲ್ಲಿ ಬೆರಸಿ ಸೇವಿಸಬೇಕು ಹೀಗೆ ಸೇವಿಸುವುದರಿಂದ ಮಹಿಳೆಯತಿಗೆ ಕಾಡುವ ಒಂದು ಸಮಸ್ಯೆ ನಿವಾರಣೆಯಾಗುತ್ತದೆ.
ಹೀಗೆ ಓಂಕಾಳು ಅಡುಗೆಗೆ ರುಚಿ ಕೊಡುವುದರ ಜೊತೆಗೆ ಅನೇಕ ಔಷಧಿ ಗುಣಗಳನ್ನು ಸಹ ಹೊಂದಿದೆ ಓಂಕಾಳನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…